ರಸ್ತೆಯಲ್ಲಿ ರಾಗಿ, ಹುರುಳಿ ಒಕ್ಕಣೆ

ರಸ್ತೆಯಲ್ಲಿ ರಾಗಿ ಹಾಗೂ ಹುರುಳಿ ಒಕ್ಕಣೆ ಮಾಡುತ್ತಿದ್ದ ವೇಳೆ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರ ಜಾರಿ ಬಿದ್ದು ಗಾಯಗಳಾಗಿವೆ, ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಎಳೆಸಂದ್ರ ಗ್ರಾಮದ ಬಳಿ ಈ ಘಟನೆ ನಡೆದಿದೆ, ಗುಟ್ಟೂರು ಗ್ರಾಮದ ಸುಬ್ರಮಣಿ ಬೈಕ್ ನಿಂದ ಬಿದ್ದು ಗಾಯಗಳಾದ ಹಿನ್ನೆಲೆ ಆಕ್ರೋಶಗೊಂಡ ಆತನ ತಂದೆ ಒಕ್ಕಣೆ ಮಾಡುತ್ತಿದ್ದ ಹುರುಳಿಗೆ ಬೆಂಕಿ ಹಚ್ಚಿದ್ದಾನೆ, ಸದ್ಯ ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:`ರಾಬರ್ಟ್’ ಚಿತ್ರದ ತೆಲುಗು ಸಾಂಗ್ ರಿವೀಲ್

Please follow and like us:

Leave a Reply

Your email address will not be published. Required fields are marked *

Next Post

ಅಡ್ಡದಾರಿ ಹಿಡಿದ ಚಾಲಕ

Wed Feb 10 , 2021
ಬೆಳ್ಳಂಬೆಳಗ್ಗೆ ನಗರದ ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ಚಾಲಕನ ಅಜಾಗರೂಕತೆಯಿಂದಾಗಿ ಭಾರಿ ಗಾತ್ರದ ವಾಹನವೊಂದು ಅಂಡರ್ಪಾಸ್ನಲ್ಲಿ ಸಿಲುಕಿಕೊಂಡಿದೆ.ದೊಡ್ಡ ಗಾತ್ರದ ವಾಹವನ್ನು ಅಂಡರ್ಪಾಸ್ ಮೂಲಕ ಚಲಾಯಿಸಲು ಚಾಲಕ ಪ್ರಯತ್ನಿಸಿರುವುದೇ ಘಟನೆಗೆ ಕಾರಣವಾಗಿದೆ. ಚಾಲಕನ ಅಜಾಗರೂಕತೆಯಿಂದ ಈ ಅವಘಡ ನಡೆದಿದೆ. ಮೆಟ್ರೋ ನಿಲ್ದಾಣದ ಅಂಡರ್ಪಾಸ್ನಲ್ಲಿ ಸಿಲುಕಿದ ಭಾರಿ ಗಾತ್ರದ ವಾಹನ ಬೆಳಗಿನ ಜಾವ 3.30 ರಿಂದ 5 ಗಂಟೆ ಸುಮಾರಿಗೆ ಘಟನೆ ಸಂಭವಿಸಿದ್ದು, ಮೆಟ್ರೋ ಅಧಿಕಾರಿಗಳು ವಾಹನವನ್ನು ತೆರವುಳಿಸುತ್ತಿದ್ದಾರೆ. TN-01 AQ-9079 ನಂಬರಿನ […]

Advertisement

Wordpress Social Share Plugin powered by Ultimatelysocial