ಟ್ರಾಕ್ಟರ್ ಹಾಗೂ ದ್ವಿಚಕ್ರ ವಾಹನಗಳ ನಡುವೆ ಅಪಘಾತ.

ಸಿಮೆಂಟ್ ಇಟ್ಟಿಗೆಗಳು ತುಂಬಿದ ಟ್ರ್ಯಾಕ್ಟರ್ ಹಾಗೂ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಟ್ರ್ಯಾಕ್ಟರ್ ನಲ್ಲಿ ಇದ್ದಂತಹ ವ್ಯಕ್ತಿಗಳಿಗೆ,ದ್ವಿಚಕ್ರ ವಾಹನ ಸವಾರರಿಗೆ ಗಂಭೀರವಾಗಿ ಗಾಯಗಳಾಗಿರುವಂತಹ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಕೇತಗಾನಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ ಕೂಡಲೇ ಸ್ಥಳೀಯರ ಸಹಾಯದೊಂದಿಗೆ ಗಾಯಲುಗಳನ್ನು ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು ಕೆಲ ವ್ಯಕ್ತಿಗಳಿಗೆ ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇರುವ ಕಾರಣದಿಂದಾಗಿ ಕೋಲಾರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ ಅಪಘಾತಕ್ಕೆ ನಿಖರ ವಾದಂತಹ ಕಾರಣ ತಿಳಿದು ಬಂದಿಲ್ಲ ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪಟ್ಟಣ ಪೊಲೀಸರು ಭೇಟಿ ನೀಡಿ ಅಪಘಾತ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಾರತದಲ್ಲಿ ಸದ್ಯ ಎಲೆಕ್ಟ್ರಿಕ್ ವಾಹನಗಳ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ.

Tue Jan 17 , 2023
ಭಾರತದಲ್ಲಿ ಸದ್ಯ ಎಲೆಕ್ಟ್ರಿಕ್ ವಾಹನಗಳ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಸರ್ಕಾರ ಕೂಡ ಇವಿಗಳಿಗೆ ಪ್ರೋತ್ಸಾಹ ನೀಡಲು ಅನೇಕ ಕಾರ್ಯತಂತ್ರಗಳನ್ನು ರೂಪಿಸ್ತಾ ಇದೆ. ದೇಶದಲ್ಲಿ ಈಗಾಗಲೇ ಹೈಡ್ರೋಜನ್ ಕಾರುಗಳನ್ನು ಸಹ ಪರಿಚಯಿಸಲಾಗಿದೆ. ಮಾರುತಿ ಸುಜುಕಿ ಕೆಲ ಸಮಯದ ಹಿಂದೆ ಫ್ಲೆಕ್ಸ್-ಇಂಧನದಲ್ಲಿ ಚಾಲನೆ ಮಾಡಬಲ್ಲ ವ್ಯಾಗನಾರ್‌ ಕಾರನ್ನು ಪರಿಚಯಿಸಿತ್ತು. ಇದೀಗ ಬೈಕ್‌ಗಳ ಸರದಿ, ಹೀರೋ ಮೋಟೋಕಾರ್ಪ್ ಕೂಡ ಈ ತಂತ್ರಜ್ಞಾನದಲ್ಲಿ ತನ್ನ ಬೈಕ್ ಅನ್ನು ಪರಿಚಯಿಸಿದೆ. ಭಾರತದ ಅತಿ ದೊಡ್ಡ ದ್ವಿಚಕ್ರ […]

Advertisement

Wordpress Social Share Plugin powered by Ultimatelysocial