ಕರೆಂಟ್ ಶಾಕ್ ನಿಂದ ಇಬ್ಬರು ಕಾರ್ಮಿಕರು ಸಾವು
ಅಪಾರ್ಟ್ಮೆಂಟ್ ನಲ್ಲಿ ಕೆಲಸ ಮಾಡಬೇಕಾದ ಸಂದರ್ಭದಲ್ಲಿ ನಡೆದ ಅವಘಡ
ಕೋಣನಕುಂಟೆ ಬಳಿ ಇರುವ ಪ್ರೆಸ್ಟೀಜ್ ಗ್ರೂಪ್ ಅಪಾರ್ಟ್ಮೆಂಟ್ ನಲ್ಲಿ ನಡೆದ ಘಟನೆ
ಅಸ್ಸಾಂ ಮೂಲದ ದಿಲೀಪ್ ,ಮಧುಗಿರಿ ಮೂಲದ ರಘು ಮೃತರು
ಎಸ್ ಟಿ ಪಿ ಕೆಲಸ ಮಾಡುವ ಸಂದರ್ಭದಲ್ಲಿ ನಡೆದ ಘಟನೆ
ರಾತ್ರಿ ಪಾಳಿಯಲ್ಲಿ ಎಸ್ ಟಿ ಪಿ ಕೆಲಸ ಮಾಡುತ್ತಿದ್ದ ಯುವಕರು
ಅಪಾರ್ಟೆಂಟ್ ಒಳಗೆ ಒಳ ಚರಂಡಿ ಕೆಲಸ ಮಾಡುವ ಸಂಧರ್ಭದಲ್ಲಿ ನಡೆದ ಅವಘಡ
ಪ್ರೆಸ್ಟೀಜ್ ಗ್ರೂಪ್ ಅಪಾರ್ಟ್ಮೆಂಟ್ ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಯುವಕರು
ಮೃತರ ಶವ ಕಿಮ್ಸ್ ಆಸ್ಪತ್ರೆಗೆ ರವಾನೆ
ಮರಣೋತ್ತರ ಪರೀಕ್ಷೆ ಬಳಿಕ ಶವಗಳನ್ನ ಕುಟುಂಬಸ್ಥರಿಗೆ ಹಸ್ತಾಂತರ
ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada