ಕೃಷ್ಣ ಬೀ ಸ್ಕೀಮ್ ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು!

ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ದೇವಲಾಪೂರ ಬಳಿ ಘಟನೆ.ಇಂದು ಬೆಳಗಿನ ಜಾವ ಒಡೆದಿರೋ ಪೈಪ್.ಪೈಪ್ ನಿಂದ ಚಿಮ್ಮುತ್ತಿರೋ ನೀರು.

ಅಪಾರ ಪ್ರಮಾಣದ ನೀರು ಚಿಮ್ಮುತ್ತಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯ.

ಅಕ್ಕ ಪಕ್ಕದ ಜಮೀನು ಗಳಿವೆ ನುಗ್ಗಿ ಬೆಳೆ ಹಾನಿ.ಪೈಪ್‌ ಒಡೆದ ಪರಿಣಾಮ ಅಕ್ಕ ಪಕ್ಕದ ಜಮೀನಿಗೆ ನುಗ್ಗುತ್ತಿರೋ ನೀರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಮೂರು ವರ್ಷ ಕಳೆದರೂ ಸಂತ್ರಸ್ತರಿಗೆ ಸಿಗದ ಪರಿಹಾರ!

Tue Apr 26 , 2022
ಮಲೆಮನೆ ಗ್ರಾಮದ 5 ಕುಟುಂಬಗಳಿಂದ ಸಾಮೂಹಿಕ ಆತ್ಮಹತ್ಯೆಯ ನಿರ್ಧಾರ.ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಲೆಮನೆ. 2019ರಲ್ಲಿ ಪ್ರವಾಹ ಉಂಟಾಗಿ 5 ಮನೆಗಳು ಸಂಪೂರ್ಣ ಕೊಚ್ಚಿ ಹೋಗಿದ್ದವು.ಬದುಕಿಗೆ ಆಧಾರವಾಗಿದ್ದ ತೋಟ-ಗದ್ದೆಗಳು ನಾಶವಾಗಿದ್ದವು. ಅಂದಿನ ಮುಖ್ಯಮಂತ್ರಿ ಬಿಎಸ್ವೈ ಗ್ರಾಮಕ್ಕೆ ಆಗಮಿಸಿ ಪರಿಹಾರದ ಭರವಸೆ ನೀಡಿದ್ರು.ಖುದ್ದು ಮಲೆಮನೆ ಗ್ರಾಮಕ್ಕೆ ಆಗಮಿಸಿ ಪರ್ಯಾಯ ಬದುಕು ಕಟ್ಟಿಕೊಡುವ ಮಾತು ಕೊಟ್ಟಿದ್ರು. ಆ ಬಳಿಕ ಸಂಬಂಧಪಟ್ಟ ಜನಪ್ರತಿನಿಧಿಗಳು-ಅಧಿಕಾರಿಗಳ ಕಚೇರಿಗಳಿಗೆ ಅಲೆದು ಅಲೆದು ಸುಸ್ತಾದ ಸಂತ್ರಸ್ತರು. ಸತತ ಮೂರು ವರ್ಷ […]

Advertisement

Wordpress Social Share Plugin powered by Ultimatelysocial