ಉಳ್ಳಾಲ: ತಾಲೂಕಿನ ಪಜೀರು ಗ್ರಾಮಸ್ಥರ ಹಲವು ವರ್ಷದ ಬೇಡಿಕೆಯಂತೆ ಪಾನೆಲಕ್ಕೆ ಬಸ್ಸು ಸಂಚಾರ ಆರಂಭವಾಗಿದೆ.
ಮಂಗಳೂರು ಗ್ರಾಮ ಚಾವಡಿ- ಪಾನೆಲ- ಬೋಳಿಯಾರ್ – ಮುಡಿಪು ಮಾರ್ಗವಾಗಿ ಕೆಎಸ್ ಆರ್ ಟಿಸಿ ಬಸ್ಸು ಸಂಚಾರ ಆರಂಭವಾಗಿದ್ದು, ಸ್ವತಃ ಶಾಸಕ ಯು.ಟಿ.
ಖಾದರ್ ಅವರೇ ಬಸ್ಸು ಚಲಾಯಿಸಿ ಚಾಲನೆ ನೀಡಿದರು.
ಬಿಜೆಪಿ ಮುಖಂಡ ಹಾಗೂ ಮೈಸೂರು ಎಲೆಕ್ರ್ಟಿಕ್ ಪ್ರೈವೆಟ್ ಲಿಮಿಟೆಡ್ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಸೇರಿದಂತೆ ಗಣ್ಯರು ಭಾಗಿಯಾಗಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada