ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ!

ಬಂಧಿತ 16 ನೇ ಆರೋಪಿಯನ್ನ 8 ದಿನ ಸಿಐಡಿ ಕಸ್ಟಡಿಗೆ ನೀಡಿದ ನ್ಯಾಯಾಲಯ

ಅಕ್ರಮದಲ್ಲಿ ಭಾಗಿಯಾಗಿದ್ದ 16 ನೇ ಆರೋಪಿ ಎನ್ ವಿ ಸುನೀಲ್ ಎಂಟು ದಿನ ಸಿಐಡಿ ಕಸ್ಟಡಿಗೆ

ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೋರಡಿಸಿದ ಕಲಬುರಗಿ 3 ನೇ ಜೆ ಎಮ್ ಎಫ್ ಸಿ ನ್ಯಾಯಾಲಯ

ನಿನ್ನೆ ದಾಖಲಾತಿ ಪರಿಶೀಲನೆ ಸಂಧರ್ಬದಲ್ಲಿ ಸಿಐಡಿ ಬಲೆಗೆ ಬಿದ್ದಿದ್ದ ಸುನೀಲ್ ಬೆಂಗಳೂರಿನ ಸಿಐಡಿ ಕಚೇರಿಯಲ್ಲೆ ಲಾಕ್ ಆಗಿದ್ದ ಸುನೀಲ್

ಬೆಂಗಳೂರು ಸಿಐಡಿ ಕಚೇರಿಯಿಂದ ಕಲಬುರಗಿ ಸಿಐಡಿ ಕಚೇರಿಗೆ ಕರೆತರಲಾಗಿತ್ತು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಸಭಾಪತಿ ಹೊರಟ್ಟಿ ಬಿಜೆಪಿ ಸೇರ್ಪಡೆ ವಿಚಾರ!

Wed Apr 27 , 2022
ಎಂಎಲ್‌ಸಿ ಆಕಾಂಕ್ಷಿಗಳ ಮಧ್ಯೆ ಮುಂದುವರಿದ ವಾಕ್ಸ್‌ಸಮರ್ ಬಿಜೆಪಿ ಎಂಎಲ್‌ಸಿ ಆಕಾಂಕ್ಷಿ ಮೋಹನ ಲಿಂಬಿಕಾಯಿ ಹೇಳಿಕೆ ವಿಚಾರ ಹೊರಟ್ಟಿಯವರನ್ನು ಬಿಜೆಪಿಗೆ ಕರದೇ ಇಲ್ಲವೆಂದು ಹೇಳಿರೋ ಲಿಂಬಿಕಾಯಿ ಲಿಂಬಿಕಾಯಿ ಹೇಳಿಕೆಗೆ ಬಸವರಾಜ್ ಹೊರಟ್ಟಿ ತಿರುಗೇಟು ಧಾರವಾಡದಲ್ಲಿ ಮಾತನಾಡಿದ ಸಭಾಪತಿ ಹೊರಟ್ಟಿ ಮೋಹನ ಲಿಂಬಿಕಾಯಿಯಷ್ಟು ರಾಜಕೀಯ ಜ್ಞಾನ ನನಗೆ ಇಲ್ಲ ಆ ಬಗ್ಗೆ ನಾನು ಏನು ಮಾತನಾಡುವುದಿಲ್ಲ ಯಾರು ಕರೆದಿದ್ದಾರೆ, ಯಾರು ಬಿಟ್ಟಿದ್ದಾರೆ ಅನ್ನೋದು ಈಗ ಯಾಕೆ ಚುನಾವಣೆ ಬರಲಿ, ಬಂದಾಗ ಎಲ್ಲವೂ ಗೊತ್ತಾಗುತ್ತದೆ. ಕರೆದವರು […]

Advertisement

Wordpress Social Share Plugin powered by Ultimatelysocial