ರಾಜ್ಯ ಸರ್ಕಾರದಿಂದ ನೈಟ್ ಕರ್ಪ್ಯೂ ಬೆನ್ನಲ್ಲೇ ಮತ್ತೊಂದು ಮಹತ್ವದ ಕ್ರಮ

ಬೆಂಗಳೂರು: ರಾಜ್ಯದಲ್ಲಿ ಓಮಿಕ್ರಾನ್ ಆರ್ಭಟ  ಹಾಗೂ ಕೊರೋನಾ ಸೋಂಕಿನ  ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದಾಗಿ ಆರೋಗ್ಯ ಕಾರ್ಯಕರ್ತರು ಮನೆ ಮನೆ ಸರ್ವೆ ನಡೆಸಿ, ಐಎಲ್‌ಐ  ಹಾಗೂ ಸಾರಿ  ಪ್ರಕರಣಗಳ ಕುರಿತಂತೆ ಸರ್ವೆ ನಡೆಸುವಂತೆ ರಾಜ್ಯ ಆರೋಗ್ಯ ಇಲಾಖೆ ಆದೇಸಿದೆ.

ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಕೋವಿಡ್ ನಿಯಂತ್ರಣಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ ದಿನಾಂಕ 29-12-2021ರ ನಾಳೆಯಿಂದ 15-01-2022ರವರೆಗೆ ಒಂದು ಬಾರಿ ಐಎಲ್‌ಐ ಹಾಗೂ ಸಾರಿ ಪ್ರಕರಣಗಳ ಮನೆ ಮನೆ ಸಮೀಕ್ಷಾ ಕಾರ್ಯವನ್ನು ನಡೆಸುವಂತೆ ಆದೇಶಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

 

Please follow and like us:

Leave a Reply

Your email address will not be published. Required fields are marked *

Next Post

ಕೈ-ಕಾಲುಗಳಿಲ್ಲದೇ ವಾಹನ ಓಡಿಸುವ ವ್ಯಕ್ತಿಗೆ ಆನಂದ್ ಮಹೀಂದ್ರಾ ಕೊಟ್ರು ಭರ್ಜರಿ ಆಫರ್.!

Tue Dec 28 , 2021
ನವದೆಹಲಿ: ಎರಡು ಕೈ-ಕಾಲುಗಳಿಲ್ಲದ ದೆಹಲಿಯ ವ್ಯಕ್ತಿಯೊಬ್ಬರು, ಲೋಡ್ ಸಾಗಿಸಲು ಕ್ಯಾರಿಯರ್ ಹೊಂದಿರುವ ಮಾರ್ಪಡಿಸಿದ ದ್ವಿಚಕ್ರ ವಾಹನವನ್ನು ಓಡಿಸುತ್ತಿರುವ ವಿಡಿಯೋ ನೆಟ್ಟಿಗರ ಗಮನಸೆಳೆದಿದೆ. ಇದನ್ನು ನೋಡಿದ ನಂತರ ಉದ್ಯಮಿ ಆನಂದ್ ಮಹೀಂದ್ರ  ಸೋಮವಾರ ಆ ವ್ಯಕ್ತಿಗೆ ವಿಶೇಷವಾದ ಆಫರ್ ಒಂದನ್ನು ನೀಡಿದ್ದಾರೆ. ವಿಶೇಷ ಚೇತನ ವ್ಯಕ್ತಿಯೋರ್ವ ಮನೆಯ ಜವಾಬ್ದಾರಿ ಹೊತ್ತುಕೊಂಡು ವಿಭಿನ್ನವಾಗಿ ವಿನ್ಯಾಸ ಮಾಡಿರುವ ಬೈಕ್​​ ಸಹಾಯದಿಂದ ಕೂಲಿ ಕೆಲಸ ಮಾಡುತ್ತಾರೆ. ಅದರಿಂದ ಬರುವ ಹಣದಿಂದ ಹೆಂಡತಿ, ಇಬ್ಬರು ಮಕ್ಕಳು ಹಾಗೂ ವಯಸ್ಸಾದ […]

Advertisement

Wordpress Social Share Plugin powered by Ultimatelysocial