ಹೊಟ್ಟೆಗೆ ಏನು ತಿನ್ನುತ್ತಿಯಾ : ಕಸ ಎಸೆದವನಿಗೆ ಸಿ.ಟಿ.ರವಿ ತರಾಟೆ

ಹೊಟ್ಟೆಗೆ ಏನು ತಿನ್ನುತ್ತಿಯಾ : ಕಸ ಎಸೆದವನಿಗೆ ಸಿ.ಟಿ.ರವಿ ತರಾಟೆ

ಚಿಕ್ಕಮಗಳೂರು : ರಸ್ತೆ ಬದಿಯ ಹಳ್ಳಕ್ಕೆ ಕಸ ಎಸೆದ ಯುವಕನಿಗೆ ಶಾಸಕ ಸಿ.ಟಿ.ರವಿ ಅವರು ಸ್ಥಳದಲ್ಲೇ ತರಾಟೆಗೆ ತೆಗೆದುಕೊಂಡ ಘಟನೆ ಸೋಮವಾರ ನಡೆದಿದೆ.

ಚಿಕ್ಕಮಗಳೂರು ನಗರದ ಮಲ್ಲಂದೂರು ರಸ್ತೆ ಉಪ್ಪಳ್ಳಿ ಚಿತಾಗಾರ ಸಮೀಪದ ಹಳ್ಳಕ್ಕೆ ಕಸ ಎಸೆದ ಯುವಕನನ್ನ ಮತಗಟ್ಟೆಗೆ ತೆರಳುವ ಸಮಯದಲ್ಲಿ ನೋಡಿದ ಸಿ.ಟಿ.ರವಿ ಅವರು ಕಾರ್ ನಿಂದ ಇಳಿದು ರಸ್ತೆ ಮಧ್ಯೆಯೇ ಕ್ಲಾಸ್ ತೆಗೆದುಕೊಂಡರು , ಹೊಟ್ಟೆಗೆ ಏನು ತಿನ್ನುತ್ತಿ, ನೀನು ಯಾರ ಮಗ , ಇನ್ನೊಮ್ಮೆ ಕಸ ಎಸೆದದ್ದು ನೋಡಿದರೆ..

ಎಂದು ತರಾಟೆಗೆ ತೆಗೆದುಕೊಂಡರು.

ಯಗಚಿ ನದಿಗೆ ಸೇರುವ ಹಳ್ಳವಾಗಿದ್ದು, ಇಲ್ಲಿ ಭಾರಿ ಪ್ರಮಾಣದಲ್ಲಿ ಕಸ ಎಸೆಯುವುದು ಕೆಲವರಿಗೆ ಚಾಳಿಯಾಗಿ ಬಿಟ್ಟಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಸಾರ್ವಜನಿಕರಿಗೆ ಸಿಹಿ ಸುದ್ದಿ : ತೈಲ ಬೆಲೆ ʼಶೇ.15ʼರಷ್ಟು ಇಳಿಕೆ, ಅಡುಗೆ ಎಣ್ಣೆ ಮತ್ತಷ್ಟು ಅಗ್ಗ.!!

Mon Dec 27 , 2021
ನವದೆಹಲಿ : ಪ್ರಮುಖ ಕಂಪನಿಗಳು ಅಡುಗೆ ಎಣ್ಣೆ ಮೇಲಿನ ಗರಿಷ್ಠ ರಿಟೇಲ್‌ ದರವನ್ನ (MRP) ಶೇಕಡ 10ರಿಂದ ಶೇ.15ರವರೆಗೆ ಇಳಿಕೆ ಮಾಡಿವೆ ಎಂದು ಸಾಲ್ವೆಂಟ್‌ ಎಕ್ಸ್‌ಟ್ರ್ಯಾಕ್ಟರ್ಸ್‌ ಅಸೋಸಿಯೇಷನ್‌ ಆಫ್‌ ಇಂಡಿಯಾ (SEA) ಹೇಳಿದೆ. ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ಕಂಪನಿಗಳು ‘ಅದಾನಿ ವಿಲ್ಮರ್‌, ರುಚಿ ಸೋಯಾ, ಇಮಾಮಿ, ಜೆಮಿನಿ ಕಂಪನಿಗಳು’ ಅಡುಗೆ ಎಣ್ಣೆ ಬೆಲೆಯನ್ನ ಇಳಿಕೆ ಮಾಡಿರುವುದಾಗಿ ತಿಳಿಸಿವೆ. ಅಂದ್ಹಾಗೆ, ಕೇಂದ್ರ ಸರ್ಕಾರವೂ ಅಡುಗೆ ಎಣ್ಣೆ ದರ ತಗ್ಗಿಸಲು ಮತ್ತು […]

Advertisement

Wordpress Social Share Plugin powered by Ultimatelysocial