ಕೆಎಸ್.ಆರ್.ಟಿಸಿ ಬಸ್ ಗಳ ಮಧ್ಯೆ ಪೈಪೋಟಿ…!

ಓವರ್ ಟೇಕ್ ಮಾಡುವ ವೇಳೆ ಡಿಕ್ಕಿ.ಘಟನೆಯಲ್ಲಿ ಓರ್ವ ಮಹಿಳೆಗೆ ಗಂಭೀರ ಗಾಯ.

ಗದಗ ಮತ್ತು ಹಾವೇರಿ ಡಿಪೋ ಬಸ್ ಗಳ ಮಧ್ಯೆ ಡಿಕ್ಕಿ.ಗದಗದಿಂದ ಹಾವೇರಿ ಕಡೆ ಹೊರಟಿದ್ದ ಬಸ್ ಗಳು

ಗದಗ ತಾಲೂಕಿನ ಮುಳಗುಂದ ಪಟ್ಟಣದ ಹೊರವಲಯದಲ್ಲಿ ಘಟನೆ.ಸ್ಥಳದಿಂದ ಪರಾರಿಯಾದ ಎರಡೂ ಬಸ್ ಗಳ ಚಾಲಕರು.

ಬಸ್ ಚಾಲಕರ ವಿರುದ್ಧ ಪ್ರಯಾಣಿಕರ ಆಕ್ರೋಶ.ಮುಳಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ..!

Fri Apr 29 , 2022
ಇಂದು ಸಂಜೆ ದೆಹಲಿಗೆ ಹೋಗ್ತಿದ್ದೇನೆ ನಾಳೆ ಜಡ್ಜ್ ಗಳು, ಮುಖ್ಯಮಂತ್ರಿ ಗಳ ಸಮ್ಮೇಳನದಲ್ಲಿ ಭಾಗಿಯಾಗುತ್ತೇನೆ ನಂತರ ಭಾನುವಾರ ಬೆಳಿಗ್ಗೆ ಬೆಂಗಳೂರಿಗೆ ಬರ್ತೇನೆ ದೆಹಲಿ ಪ್ರವಾಸದಲ್ಲಿ ಯಾವುದೇ ಕೇಂದ್ರ ಸಚಿವರು ಹಾಗೂ ಪಕ್ಷದ ನಾಯಕರನ್ನು ಭೇಟಿ ಮಾಡುವುದಿಲ್ಲ ಆದರೆ ಅಮಿತ್ ಷಾ ೩ಕ್ಕೆ ರಾಜ್ಯಕ್ಕೆ ಬರ್ತಾರೆ ಅವಾಗ ಅವರಿಂದ ಒಂದು ಸಮಯ ತಗೊಂಡು, ಸಂಪುಟದ ಬಗ್ಗೆ ತೀರ್ಮಾನ ಮಾಡ್ತೀನಿ ಎಂದ ಸಿಎಂ ಈಗಾಗಲೇ ಖಾಲಿ ಇರುವ ಸಚಿವ ಸ್ಥಾನ ತುಂಬುವ ಬಗ್ಗೆ […]

Advertisement

Wordpress Social Share Plugin powered by Ultimatelysocial