ಬಿಜೋಯ್ ಅವರ ಪುತ್ರ ಅನುಭವ್ ಕಿಡ್ನಾಪ್ ಪ್ರಕರಣ

ಉಜಿರೆಯ ಉದ್ಯಮಿ ಬಿಜೋಯ್ ಅವರ ಪುತ್ರ 8 ವರ್ಷದ ಅನುಭವ್ ಕಿಡ್ನಾಪ್ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದೆ. ಕೋಲಾರ ಎಸ್ಪಿ ಕಾರ್ತಿಕ್ ರೆಡ್ಡಿ‌ ನೆರವಿನಿಂದ ಮಂಗಳೂರು ಪೊಲೀಸ್ ವಿಶೇಷ ತಂಡ ಪ್ರಕರಣವನ್ನು ಬೇಧಿಸಿ ಕೋಲಾರದ ಕೂರ್ನಹೊಸಳ್ಳಿ ಗ್ರಾಮದ ಮಂಜುನಾಥ್ ಎಂಬುವರ ಮನೆಯಲ್ಲಿದ್ದ ಬಾಲಕನನ್ನು ರಕ್ಷಿಸಿ ಅಪಹರಣಕಾರರನ್ನು ಬಂಧಿಸಲಾಗಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :ಅರ್ಕಾವತಿ ನದಿಯಲ್ಲಿ ಸೇನೆಯಲ್ಲಿ ಬಳಸುವ ಲಾಂಚರ್ ಪತ್ತೆ..

Please follow and like us:

Leave a Reply

Your email address will not be published. Required fields are marked *

Next Post

ಕಾರ್ ಮಾಲೀಕರಿಗೆ ಮುಖ್ಯ ಮಾಹಿತಿ

Sat Dec 19 , 2020
ಕಾರ್ ಗಳಲ್ಲಿ ಚಾಲಕನ ಪಕ್ಕದ ಸೀಟುಗಳಿಗೂ ಏರ್ ಬ್ಯಾಗ್ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ಕಡಿಮೆ ಬೆಲೆಯ ಕಾರುಗಳು ನಿಯಮ ಅನ್ವಯವಾಗಲಿದೆ. ಈ ನಿಟ್ಟಿನಲ್ಲಿ ನಿಯಮ ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದ್ದು, ಐಷಾರಾಮಿ, ದುಬಾರಿ ಕಾರುಗಳು ಮಾತ್ರವಲ್ಲದೆ ಕಡಿಮೆ ಬೆಲೆಯ ಕಾರ್ ಗಳಲ್ಲಿಯೂ ಚಾಲಕರ ಪಕ್ಕದ ಪ್ರಯಾಣಿಕರ ಸೀಟಿಗೆ ಕಡ್ಡಾಯವಾಗಿ ಏರ್ ಬ್ಯಾಗ್ ಅಳವಡಿಸಬೇಕಿದೆ.ಕೇಂದ್ರ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದ್ದು, ವಾಹನ ಉದ್ಯಮ ಗುಣಮಟ್ಟ ಸಮಿತಿಗೆ ಈ ಕುರಿತಾಗಿ ಸೂಚಿಸಲಾಗಿದೆ. ಇದನ್ನೂ […]

Advertisement

Wordpress Social Share Plugin powered by Ultimatelysocial