ಬಿಟ್ಕಾಯಿನ್ ಹಗರಣವನ್ನು ಕೂಲಂಕುಷವಾಗಿ ತನಿಖೆ ನಡೆಸಿದರೆ ಕರ್ನಾಟಕದ ಈಗಿನ ಬಿಜೆಪಿ ಸರ್ಕಾರ ಮೂರನೇ ಮುಖ್ಯಮಂತ್ರಿಯನ್ನು ಪಡೆಯಲಿದೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಸೋಮವಾರ ಹೇಳಿದ್ದಾರೆ.
ತನಿಖೆಯನ್ನು ತೀವ್ರಗೊಳಿಸಿ ಪಾರದರ್ಶಕವಾಗಿ ನಡೆಸಿದರೆ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ ಸಿಗುತ್ತಾರೆ ಎಂದು ಖರ್ಗೆ ಹೇಳಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada