ಜೆಡಿಎಸ್ ನಿಂದ ಜನತಾ ಜಲಧಾರೆ ಯಾತ್ರೆ!

ರಾಯಚೂರು ನಗರದಲ್ಲಿ ಜನತಾ ಜಲಧಾರೆಗೆ ಅದ್ಧೂರಿ ಸ್ವಾಗತ

ಜೆಡಿ ಎಸ್ ಮುಖಂಡ ರಾಮಣ ಗೌಡ ನೇತ್ರತ್ವದಲ್ಲಿ ಜನತಾ ಜಲಧಾರೆ ಯಾತ್ರೆ ಡಿಜೆ ಮುಲಕ ಭರ್ಜರಿ ಡ್ಯಾನ್ಸ್ ಮಾಡಿದ ಕಾರ್ಯಕರ್ತರು

ರಾಯಚೂರು ನಗರದಲ್ಲಿ ಜೆಡಿಎಸ್ ಕಾರ್ಯಕರ್ತರಿಂದ ಬೈಕ್ ರ‌್ಯಾಲಿ ಬೈಕ್ ರ‌್ಯಾಲಿ ಮೂಲಕ ಜನತಾ ಜಲಧಾರೆಗೆ ಸ್ವಾಗತ.

ಕಾರ್ಯಕ್ರಮದಲ್ಲಿ ನಗರದ ಜೆಡಿಎಸ್ ಮುಖಂಡರು ಭಾಗಿ ಜನತಾ ಜಲಧಾರೆ ಬಗ್ಗೆ ಜೆಡಿಎಸ್ ಮುಖಂಡರ ಭಾಷಣ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಕಾಂಗ್ರೆಸನವರಿಗೆ ಮಾಡುವುದಕ್ಕೆ ಕೆಲಸವಿಲ್ಲದೆ ಗಾಳಿಯಲ್ಲಿ ಗುಂಡು ಹಾರಿಸುತಿದ್ದಾರೆ!

Tue Apr 26 , 2022
ಬಿಜೆಪಿ ಸರ್ಕಾರ ಕಮಿಷನ್ ತೆಗೆದುಕೊಳ್ಳುತ್ತಾರೆ ಎಂಬುದಕ್ಕೆ ದಾಖಲೆ ಇದ್ದರೆ ಬಿಡುಗಡೆ ಮಾಡಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಲಕ್ಷ್ಮಣ್ ಸವದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಅಥಣಿ ಪಟ್ಟಣದಲ್ಲಿ ಮಾದ್ಯಮಗಳಿಗೆ ಪ್ರತಿಕ್ರಿಯೆ ಸುಳ್ಳು ಸುದ್ದಿಗಳನ್ನು ಹಬ್ಬಿಸಬಹುದು ಕಾಂಗ್ರೆಸ್ ಪಕ್ಷ ಸುಳ್ಳು ಅದ್ಬುತ ಸುದ್ದಿಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಹಬ್ಬಿಸುದಕ್ಕೆ ಸಾಧ್ಯ ಕಾಂಗ್ರೆಸ್ ಪಕ್ಷದ ವಿರುದ್ಧ ಲಕ್ಷ್ಮಣ್ ಸವದಿ ವ್ಯಂಗ್ಯ ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ವಿಚಾರ ಈ ಅಕ್ರಮದಲ್ಲಿ ಭಾಗಿಯಾಗಿರುವರನ್ನು ಸರ್ಕಾರ ರಕ್ಷಣೆ ಮಾಡೋದಿಲ್ಲ […]

Advertisement

Wordpress Social Share Plugin powered by Ultimatelysocial