ಅವನು ಏನಾದರು ಅಗಲಿ, ನಮಗು ಅವನಿಗು ಸಂಬಂಧ ಇಲ್ಲ ನಾಗೇಶ್ ಮಾವ ಕೃಷ್ಣಪ್ಪ ಕಣ್ಣೀರು
ಅವನಿಂದ ನಮಗೆಲ್ಲಾ ತೊಂದರೆ ಅವನು ನಮ್ಮ ಮನೆಗೆ ಬರ್ತಾನೆ ಇರಲಿಲ್ಲ
ಈಗ ದಿನ ಪೊಲೀಸ್ ಠಾಣೆಗೆ ಅಲೆದಾಡುತ್ತಿದ್ದೇವೆ ಅವನು ಅಪ್ಪ ಅಮ್ಮನ ಜೊತೆ ಒಬ್ಬನೆ ವಾಸವಿದ್ದ
ನಮ್ಮ ಮನೆಗೆ ಅವನು ಬರ್ತಾ ಇರಲಿಲ್ಲ ನಾನು ಅವರ ಅಕ್ಕನನ್ನ ಮದುವೆಯಾಗಿದ್ದೀನಿ
ನಮ್ಮ ಮನೆಯಲ್ಲಿ ನಾವು ಇದ್ದೀವಿ ಹತ್ತು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದ
ಇಲ್ಲಿ ಮೊದಲು ಕೆಲಸಕ್ಕೆ ಸೇರಿದ್ದ, ಅಮೇಲೆ ಇತ್ತೀಚಿಗೆ ಅವನೇ ಗಾರ್ಮೆಂಟ್ಸ್ ಓಪನ್ ಮಾಡಿದ್ದ
ಈ ಕೆಲಸಕ್ಕಾಗಿ ಅದನ್ನು ಮಾರಿಬಿಟ್ಟ ಊರಲ್ಲಿ ಜಮೀನು ಮಾರಿದ್ದ ಅಲ್ಲೇ ಓದಿ ವಿದ್ಯಾಭ್ಯಾಸ ಮುಗಿಸಿದ್ದ
ಅದ್ರೆ ನಮ್ಮ ಮನೆಗೆ ಬರ್ತಾ ಇರಲಿಲ್ಲ ಅದ್ರೆ ಈಗ ಪೊಲೀಸರು ದಿನಾ ನಮ್ಮನ್ನ ಕರೆಸ್ತಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada