ಅಮಿತ್ ಷಾ ಮೌನದ ಮಾತುಗಳ ಮೂಲಕ ನಮ್ಮಲ್ಲಿ ಹೊಸ ಉತ್ಸಾಹ ತುಂಬಿಸಿದ್ದಾರೆ!

ಸರ್ಕಾರ ಮತ್ತು ಪಾರ್ಟಿ ಸುಸಂಘಟಿತವಾಗಬೇಕೆಂದು ಶಕ್ತಿ ತುಂಬಿದ್ದಾರೆ

ಕಾರವಾರದಲ್ಲಿ ಸಮಾಜಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ.ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರ

ನಾಯಕತ್ವದ ಬದಲಾವಣೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ ಪಕ್ಷದ ಪ್ರಭಾರಿಗಳಾದ ಅರುಣ ಸಿಂಗ್ ಸ್ಪಷ್ಟನೆ ನೀಡಿದ್ದಾರೆ

ಸಚಿವ ಸಂಪುಟ ವಿಸ್ತರಣೆ, ಪುನರಚನೆ, ಖಾತೆ ಬದಲಾವಣೆ ಬಗ್ಗೆ ಸಿಎಂ ಮತ್ತು ರಾಜ್ಯಾಧ್ಯಕ್ಷರು ನಿರ್ಧರಿಸಲಿದ್ದಾರೆ

ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ ಸಂತೋಷ ಜೀ ಅವರು ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು

ಕಾರ್ಯಕರ್ತರಲ್ಲಿ ಶಕ್ತಿ ತುಂಬಿಸುವ ಕೆಲಸ ಪಾರ್ಟಿ ಮಾಡುತ್ತಿದೆ ಎಂದಿದ್ದಾರೆ.

ಹಿಂದಿನ ಬೆಂಚಿನಲ್ಲಿದ್ದವರು ಜವಾಬ್ದಾರಿ ನಿರ್ವಹಿಸಲು ಸಿದ್ದರಾಗಿ ಎಂದಿದ್ದಾರೆ.

ಸಂತೋಷ್ ಜೀ ಪಾರ್ಟಿಯ ಸೈದ್ಧಾಂತಿಕ ಮತ್ತು ವೈಚಾರಿಕ ನೆಲಗಟ್ಟಿನಲ್ಲಿ ಹೇಳಿದ್ದಾರೆ.

ಪಾರ್ಟಿಯ ತೀರ್ಮಾನ ಅಂತಿಮ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹಳೆ ಮೈಸೂರು ಭಾಗದ ಮೇಲೆ‌ ಬಿಜೆಪಿ ಹಿರಿಯ ನಾಯಕರ ಒಲವು ಹೆಚ್ಚಾಗಿದೆ...!

Thu May 5 , 2022
ಈ ಬಾರಿ ವಿಶೇಷ ಕಾಳಜಿ ವಹಿಸಿ‌ ಇಲ್ಲಿ ಚುನಾವಣೆ ನಡೆಸಲಿದ್ದೇವೆ. ನನಗೂ ಮೈಸೂರು ಭಾಗದ ಮೇಲೆ‌ ಹೆಚ್ಚು ಒಲವಿದೆ.ಹಲವು ಕಾರಣಗಳಿಂದ ಈ ಭಾಗದಲ್ಲಿ ಹೆಚ್ಚು ತೊಡಗಿಸಿಕೊಳ್ಳಲು ಆಗಿರಲಿಲ್ಲ. ಆದರೆ ಈ ಬಾರಿ ಮೈಸೂರು ಭಾಗದಲ್ಲಿ ಹೆಚ್ಚು ಕೆಲಸ ಮಾಡುತ್ತೇನೆ. ಹೆಚ್ಚು ಸ್ಥಾನಗಳನ್ನ ಗೆದ್ದು ಅಧಿಕಾರ ಹಿಡಿಯೋದು ನಮ್ಮ ಗುರಿ. ಕಾಂಗ್ರೆಸ್ ಅಧಿಕಾರದಲ್ಲಿ ಇಲ್ಲದಿರುವ ಕಾರಣಕ್ಕೆ 120ಸ್ಥಾನ ಗೆದ್ದು ನಾವೂ ಅಧಿಕಾರಕ್ಕೆ ಬರ್ತಿವಿ ಅಂತಾರೆ. ಅದರಲ್ಲಿ ತಪ್ಪೇನಿಲ್ಲ.ಅಂತಿಮವಾಗಿ ಉತ್ತಮರಿಗೆ ಜನರು ಅಧಿಕಾರವನ್ನ […]

Advertisement

Wordpress Social Share Plugin powered by Ultimatelysocial