ಬೆಳಗಾವಿಯಲ್ಲಿ ಬಿಜೆಪಿ ಶಾಸಕ ಅನಿಲ ಬೆನಕೆ ಹೇಳಿಕೆ!

ಮರಾಠಾ ಸಮುದಾಯಕ್ಕೆ ಸಚಿವ ಸ್ಥಾನ ವಿಚಾರ,ಮರಾಠಾ ಸಮುದಾಯಕ್ಕೆ ಸಚಿವ ಸ್ಥಾನ ಕೊಡಬೇಕೆಂದು ಬೇಡಿಕೆ ಇದೆ

ಹೈಕಮಾಂಡ್ ಏನು ನಿರ್ಣಯ ತೆಗೆದುಕೊಳ್ಳುತ್ತದೆ ಅದಕ್ಕೆ ನಾವು ಬದ್ಧ

ರಾಜ್ಯದಲ್ಲಿ ಮರಾಠ ಸಮುದಾಯ ದೊಡ್ಡದಾಗಿದೆ.ಅದನ್ನ ಪ್ರತಿನಿಧಿಸುವುದಕ್ಕೆ ಸಮಾಜದವರಿಗೆ ಸಚಿವ ಸ್ಥಾನ ಬೇಕು

ಪಕ್ಷ ನಮ್ಮ ಸಮಾಜದ ಬೇಡಿಕೆ ಈಡೇರಿಸುವ ಭರವಸೆ ಇದೆ,ನೋಡೋಣ

ಶ್ರೀಮಂತ ಪಾಟೀಲ ಇಲ್ಲಾ ನನಗೆ ಇಬ್ಬರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡಲಿ

ಯಾರಿಗೆ ಸಚಿವ ಸ್ಥಾನ ಕೊಟ್ಟರು ತೊಂದೆರೆ ಇಲ್ಲಾ ಆದರೆ, ಮರಾಠ ಸಮುದಾಯದ ಒಬ್ಬರಿಗೆ ಕೊಡಬೇಕು

ಬೆಳಗಾವಿಯಲ್ಲಿ ಶಾಸಕ ಅನಿಲ ಬೆನಕೆ ಹೇಳಿಕೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸದ್ಯದಲ್ಲಿಯೇ ರಾಜ್ಯದಲ್ಲಿ ಹೋಮ್‌ ವರ್ಕ್ ಬೀಳಲಿದೆ ಬ್ರೇಕ್!

Thu May 5 , 2022
ಇನ್ಮುಂದೆ ಶಿಕ್ಷಕರು ಮಕ್ಕಳಿಗೆ ಹೋಮ್ ವರ್ಕ್ ಕೊಡುವಂತಿಲ್ಲ ಎರಡನೇ ತರಗತಿವರೆಗೆ ಮಕ್ಕಳಿಗೆ ನೋ ಹೋಮ್ ವರ್ಕ್! ಸರ್ಕಾರಿ ಶಾಲೆಗಳಿಗೆ ಈ ವರುಷದಿಂದಲೇ ಜಾರಿ ನಲಿ-ಕಲಿ ರೀತಿ ಮಾತ್ರ ಪುಟ್ಟ ಮಕ್ಕಳಿಗೆ ಶಿಕ್ಷಣ ಸರ್ಕಾರಿ ಶಾಲೆ ರೀತಿ ಖಾಸಗಿ ಶಾಲೆಗೂ ಈ ಆದೇಶ ಹೊರಡಿಸಲು ಶಿಕ್ಷಣ ಇಲಾಖೆ ತಯಾರಿ ಮದ್ರಾಸ್ ಹೈಕೋರ್ಟ್ ಹಾಗೂ ಕೇಂದ್ರ ಶಿಕ್ಷಣ ಸಚಿವರ ಹೇಳಿಕೆ ಹಿನ್ನೆಲೆ ರಾಜ್ಯದಲ್ಲಿ ಮಕ್ಕಳಿಗೆ ಹೋಮ್ ವರ್ಕ್ ಬ್ರೇಕ್ ಹಾಕಲು ಶಿಕ್ಷಣ ಇಲಾಖೆ […]

Advertisement

Wordpress Social Share Plugin powered by Ultimatelysocial