ನಾಯಕತ್ವ ಬದಲಾವಣೆ ವಿಚಾರದ ಬಗ್ಗೆ ಅರುಣ್ ಸಿಂಗ್ ಹೇಳಿಕೆ!

ನಾಯಕತ್ವ ಬದಲಾವಣೆ ಎನ್ನೋದು ಕಪೊಕಲ್ಪಿತ
ಇದಕ್ಕೆ ಉತ್ತರ ಇಲ್ಲ.ಇದು ಕೇವಲ ಕಲ್ಪನೆ.

2023 ರ ಚುನಾವಣೆ ಬೊಮ್ಮಾಯಿ ನೇತೃತ್ವದಲ್ಲಿ ನಡೆಯತ್ತಾ ಎನ್ನುವ ಪ್ರಶ್ನೆಗೆ?

ಅವರು ಕಾಮನ್ ಮ್ಯಾನ್ ಜನ ಮತ್ತೆ ಬೊಮ್ಮಾಯಿ ಸಿಎಂ ಆಗಲಿ ಎಂದು ಬಯಸುತ್ತಿದ್ದಾರೆ.
ಅವರ ನೇತೃತ್ವದಲ್ಲೇ ಹೋಗಬೇಕು ಎನ್ನೋದು ಜನತೆಯ ಬಯಕೆ.

ಕ್ಯಾಬಿನೆಟ್ ರೀಶಪಲ್ ಸಿಎಂ ವಿವೇಚನೆಗೆ ಬಿಟ್ಟ ವಿಚಾರ .

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶಿಕ್ಷಕರ ನೇಮಕಾತಿಯಲ್ಲೂ ಸುಮಾರು 850 ಕೋಟಿ ಅವ್ಯವಹಾರ!

Wed May 4 , 2022
ಜಿಲ್ಲಾ ಸಹಕಾರಿ ಬ್ಯಾಂಕುಗಳಿಂದ ಸಾಲ ಪಡೆದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಈವರೆಗೆ ಸಾಲದ ಕಂತನ್ನೇ ಕಟ್ಟಿಲ್ಲ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪ ಮಾಡಿದ್ದಾರೆ. ಮೈಸೂರಿನಲ್ಲಿ ಸುದ‍್ಧಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್, ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಲಿಮಿಟೆಡ್ ಕಾರ್ಖಾನೆ ಬೆಳಗಾವಿ ಜಿಲ್ಲೆಯಲ್ಲಿದೆ. ಈ ಸಕ್ಕರೆ ಕಾರ್ಖಾನೆಯ ಮಾಲೀಕ ಮಾಜಿ ಸಚಿವ ರಮೇಶ್ ಜಾರಕಿಹೊಳಿ. ರಮೇಶ್ ಜಾರಕಿಹೊಳಿಯವರು ಕಳೆದ 2008ರಿಂದ ಎಲ್ಲಾ ಜಿಲ್ಲಾ ಸಹಕಾರಿ ಬ್ಯಾಂಕುಗಳಿಂದ […]

Advertisement

Wordpress Social Share Plugin powered by Ultimatelysocial