ಈ ವಾರ ತೆರೆಗೆ “ಉಂಡೆನಾಮ” .

ಬಹು ದಿನಗಳ ನಂತರ ಖ್ಯಾತ ನಟ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ, ಬಹು ನಿರೀಕ್ಷಿತ “ಉಂಡೆನಾಮ ” ಚಿತ್ರ ಈ ವಾರ(ಏಪ್ರಿಲ್14) ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಡಾ||ಟಿ ಆರ್ ಚಂದ್ರಶೇಖರ್ ಅರ್ಪಿಸುವ ಈ ಚಿತ್ರವನ್ನು ಎನ್ ಕೆ ಸ್ಟುಡಿಯೋಸ್ ಲಾಂಛನದಲ್ಲಿ ನಂದಕಿಶೋರ್ ಸಿ ನಿರ್ಮಿಸಿದ್ದಾರೆ. ಕೆ.ಎಲ್ ರಾಜಶೇಖರ್ ನಿರ್ದೇಶಿಸಿದ್ದಾರೆ.

ನವೀನ್ ಕುಮಾರ್ ಎಸ್ ಛಾಯಾಗ್ರಹಣ, ಶ್ರೀಧರ್ ವಿ ಸಂಭ್ರಮ್ ಸಂಗೀತ ನಿರ್ದೇಶನ ಹಾಗೂ ಕೆ.ಎಂ.ಪ್ರಕಾಶ್ ಅವರ ಸಂಕಲನ ಈ ಚಿತ್ರಕ್ಕಿದೆ.

ಕೋಮಲ್ ಕುಮಾರ್ (ನಾಯಕ), ಧನ್ಯ ಬಾಲಕೃಷ್ಣ, ಹರೀಶ್ ರಾಜ್, ತಬಲ ನಾಣಿ, ಕೆಜಿಎಫ್ ಸಂಪತ್, ತನಿಷಾ, ವೈಷ್ಣವಿ, ಅಪೂರ್ವ ಮುಂತಾದವರು “ಉಂಡೆನಾಮ” ಚಿತ್ರದ ತಾರಾಬಳಗದಲ್ಲಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಟ್ಕಳ‌ ಜೆಡಿಎಸ್ ಅಭ್ಯರ್ಥಿಯಾಗಿ ನಾಗೇಂದ್ರ ನಾಯ್ಕ‌ ಹೆಸರು ಘೋಷಣೆ..!

Wed Apr 12 , 2023
ಭಟ್ಕಳ‌ ಜೆಡಿಎಸ್ ಅಭ್ಯರ್ಥಿಯಾಗಿ ನಾಗೇಂದ್ರ ನಾಯ್ಕ‌ ಹೆಸರು ಘೋಷಣೆ. ಕುಮಟಾದಲ್ಲಿ ಘೋಷಣೆ ಮಾಡಿದ ಮಾಜಿ ಸಿಎಂ ಕುಮಾರಸ್ವಾಮಿ,  ಜೆಡಿ ಎಸ್ ‌ಪಂಚರತ್ನ ಯಾತ್ರೆಯಲ್ಲಿ ಹೆಸರು ಪ್ರಕಟ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಕ್ಷೇತ್ರ, ಹೈಕೋರ್ಟ್ ನ್ಯಾಯವಾದಿಗಳಾದ ನಾಗೇಂದ್ರ ನಾಯ್ಕ, ಹೈಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ನಾಗೇಂದ್ರ ನಾಯ್ಕ ಹೆಸರು ಶಿಫಾರಸ್ಸಾಗಿತ್ತು. ನಾಮಧಾರಿ ಸಮುದಾಯಕ್ಕೆ ಆದ್ಯತೆ ಕೊಡುವ ನಿಟ್ಟಿನಲ್ಲಿ ಘೋಷಣೆ.   ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please […]

Advertisement

Wordpress Social Share Plugin powered by Ultimatelysocial