ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಮುಳವಾಡ ರೈಲ್ವೆ ನಿಲ್ದಾಣದ ಬಳಿ ಘಟನೆ.ಶಂಕ್ರಪ್ಪ ಕಳಸಗೌಂಡ ಎಂಬುವರ ಎರಡು ಎಕರೆ ಕಬ್ಬು ಭಸ್ಮ.ಕಬ್ಬಿನ ಜಮೀನಿನಲ್ಲಿ ಆಕಸ್ಮಿಕ ಬೆಂಕಿ ಅವಘಡದಿಂದ ಸುಮಾರು ಎರಡು ಲಕ್ಷ ಮೌಲ್ಯದ ಕಬ್ಬು ಭಸ್ಮ.ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada