ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ..!

ಜಗದೀಶ್ ಶೆಟ್ಟರ್ ಜೊತೆಗೆ ಸಭೆ ಬಳಿಕ ಮಾಧ್ಯಮಗಳಿಗೆ ಹೇಳಿಕೆ. ಸುದೀರ್ಘವಾಗಿ ಶೆಟ್ಟರ್ ಜೊತೆಗೆ ಟಿಕೆಟ್ ವಿಚಾರವಾಗಿ ಚರ್ಚೆ ಮಾಡಿದ್ದೇನೆ. ಶೆಟ್ಟರ್ ಅವರಿಗೆ ಟಿಕೆಟ್ ನೀಡುವ ವಿಚಾರವನ್ನು ಪಕ್ಷ ಗಂಭೀರವಾಗಿ ತೆಗೆದುಕೊಂಡಿದೆ. ಈ ಬಗ್ಗೆ ಸುದೀರ್ಘ ಚರ್ಚೆ ನಡೆಯುತ್ತಿದೆ.  ಅವರು ಪಕ್ಷಕ್ಕಾಗಿ 30 ವರ್ಷ ಸೇವೆ ಸಲ್ಲಿಸಿದ್ದಾರೆ. ಇದೇ ರೀತಿ ಅವರ ಸೇವೆ ಮುಂದುವರೆಯಲಿದೆ. ಅವರು ಪಕ್ಷದಲ್ಲಿ ಇರಲಿದ್ದಾರೆ. ಮತ್ತೆ ಈ ಬಗ್ಗೆ ಕೇಂದ್ರದ ವರಿಷ್ಠರು ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಪಕ್ಷ ಬಿಡುವ ವಿಚಾರ ನಂಗೆ ಗೊತ್ತಿಲ್ಲ,  ಪಕ್ಷದಲ್ಲಿಯೇ ಇರುತ್ತಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೆಳಗಾವಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ.

Sat Apr 15 , 2023
ಬೆಳಗಾವಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ.  ಇವತ್ತು‌ ಮೂರನೇ ಪಟ್ಟಿ ಬಿಡುಗಡೆ ಸಾಧ್ಯತೆ ಇದೆ.  ಇನ್ನುಳಿದ ಬೆಳಗಾವಿಯ ಐದು ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಆಗಲಿದೆ. ಈಗಾಗಲೇ ಚುನಾವಣಾ ಪ್ರಚಾರ ಪ್ರಾರಂಭ ಮಾಡಲಾಗಿದೆ. ಇವತ್ತು ಹಳಿಯಾಳ, ಕನಕಗಿರಿ, ಯಲಬುರ್ಗಾದಲ್ಲಿ ಪ್ರಚಾರ ಮಾಡುವೆ,  ಲಕ್ಷ್ಮಣ ಸವದಿಗೆ ಚುನಾವಣೆ ಸಂಬಂಧಿಸಿದಂತೆ ಹೆಚ್ಚಿನ ಜವಾಬ್ದಾರಿ ಕೊಡ್ತೀರಾ? ಈಗಾಗಲೇ ಅವರೇ ಹೇಳಿದಂತೆ ಚುನಾವಣೆಯಲ್ಲಿ ನನ್ನನ್ನ ಎಲ್ಲಿಬೇಕಾದ್ರೂ ಬಳಸಿಕೊಳ್ಳಬಹುದು ಎಂದಿದ್ದಾರೆ. ಬೆಳಗಾವಿ ಸೇರಿದಂತೆ ಅನೇಕ ಕಡೆ ಅವರು ಪ್ರಚಾರ […]

Advertisement

Wordpress Social Share Plugin powered by Ultimatelysocial