ಪಿಎಸ್ ಐ ಡೀಲ್ ಹಾಗೂ ರಾಜ್ಯ ಸರಕಾರದ ವಿರುದ್ಧ ಭ್ರಷ್ಟಾಷಾರ ಆರೋಪ..!

ರಾಜ್ಯ ಬಿಜೆಪಿ ಸರಕಾರದ ವಿರುದ್ಧ ಬಾಗಲಕೋಟೆ ಆಪ್ ಕಾರ್ಯಕರ್ತರ ಪ್ರತಿಭಟನೆ.ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ.
ಸರಕಾರದ ವಿರುದ್ಧ ಧಿಕ್ಕಾರ ,ಘೋಷಣೆ.ರಾಜ್ಯ ಸರ್ಕಾರ ವಜಾಮಾಡಬೇಕೆಂದು ಅಗ್ರಹ.
ಜಿಲ್ಲಾಡಳಿತ ಭವನದ ವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ಅಗಮನ.
ಜಿಲ್ಲಾಡಳಿತಭವನದ ಮುಂದೆ ಪ್ರತಿಭಟನೆ.ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ.
ಬಿಜೆಪಿ ನಾಯಕಿ ದಿವ್ಯಾ ಹಾವರಗಿ ಅವರನ್ನು ಬಂಧಿಸಬೇಕು.. ನಿಸ್ಪಕ್ಷಪಾತ ತನಿಖೆ ನಡೆಸಬೇಕೆಂದು ಒತ್ತಾಯ.
ಒಂದು ವೇಳೆ ಬೇಡಿಕೆಗಳು ಈಡೇರದಿದ್ದರೆ ,ಸಿಐಡಿ ಕಚೇರಿಗೆ ಮುತ್ತಿಗೆ ಉಗ್ರ ಹೋರಾಟದ ಎಚ್ಚರಿಕೆ..
ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಮುಂದಿನ ವರ್ಷದ ವೇಳೆಗೆ ಡಿಜಿಟಲ್ ಕರೆನ್ಸಿಯನ್ನು ಹೊರತರುವ ಗುರಿಯನ್ನು ಭಾರತ ಹೊಂದಿದೆ: ನಿರ್ಮಲಾ ಸೀತಾರಾಮನ್!

Thu Apr 28 , 2022
ಭಾರತವು 2023 ರ ವೇಳೆಗೆ ಡಿಜಿಟಲ್ ಕರೆನ್ಸಿಯನ್ನು ಪರಿಚಯಿಸುವ ಗುರಿ ಹೊಂದಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. “ಸರ್ಕಾರ ಮತ್ತು ಆರ್‌ಬಿಐ ಅದರ ಹಲವಾರು ವಾಣಿಜ್ಯ ಬಳಕೆಯ ಉದ್ದೇಶಗಳನ್ನು ಪರಿಶೀಲಿಸುತ್ತಿದೆ ಮತ್ತು ಹಣಕಾಸಿನ ಸೇರ್ಪಡೆ ಮಾತ್ರವಲ್ಲ, ಇದನ್ನು ಹೆಚ್ಚಾಗಿ JAM ಟ್ರಿನಿಟಿ (ಜನ್ ಧನ್-ಆಧಾರ್-ಮೊಬೈಲ್) ಮೂಲಕ ಸಾಧಿಸಲಾಗುತ್ತದೆ” ಎಂದು ಅವರು ಹೇಳಿದರು. ಎಲ್ಲಾ ಕೈಗಾರಿಕೆಗಳಲ್ಲಿ ಸರ್ಕಾರವು ಸ್ಥಿರವಾದ ಡಿಜಿಟಲ್ ಪುಶ್ ಅನ್ನು ನಿರ್ವಹಿಸುತ್ತದೆ ಎಂದು ಸಚಿವರು ಹೇಳಿದರು. […]

Advertisement

Wordpress Social Share Plugin powered by Ultimatelysocial