ವಕೀಲ ಮಂಜುನಾಥ್ ರವರಿಂದ ಸುದ್ದಿಗೋಷ್ಠಿ…

ಸಂತೆಮರಳ್ಳಿ ಪ್ರವಾಸಿ ಮಂದಿರದಲ್ಲಿ ಮೂಗೂರು ಗ್ರಾಮದ ವಕೀಲ ಎನ್.ಮಂಜುನಾಥ ರವರು ಸುದ್ದಿಘೋಷ್ಠಿ ನಡೆಸಿದರು….ಸ್ವ ಗ್ರಾಮದಲ್ಲಿ ಮನೆ ನಿರ್ಮಾಣ ಮಾಡುವಾಗ ಪಕ್ಕದ ಮನೆಯಯವರು ಉದ್ದೇಶ ಪೂರ್ವಕವಾಗಿ ಗಲಾಟೆ ಮಾಡಿ ನನ್ನ ಮೇಲೆ ಹಲ್ಲೆ ಮಾಡಿ ಚಿನ್ನದ ಸರವನ್ನು ಕಿತ್ತುಕೊಂಡಿರುತ್ತಾರೆ…..ಈ ಸಂಬಂಧವಾಗಿ ನರಸೀಪುರ ಪೊಲೀಸ್ ಠಾಣೆಯಲ್ಲಿ 5 ಜನರ ಮೇಲೆ ಇದೆ ತಿಂಗಳು 09ತಾರೀಕಿನಂದು FIR ಆಗಿರುತ್ತದೆ….ಆರೋಪಿಗಳು ಗ್ರಾಮದಲ್ಲಿ ರಾಜಾರೋಷವಾಗಿ ಓಡಾಡುತ್ತಿದ್ದರು ಪೊಲೀಸರು ಬಂಧಿಸಿಲ್ಲ. ಒಬ್ಬ ವಕೀಲರ ಪರಿಸ್ಥಿತಿ ಈ ತರವಾದರೆ ಇನ್ನೂ ಸಾಮಾನ್ಯ ಜನರರಿಗೆ ಯಾವ ನ್ಯಾಯ ಸಿಗುತ್ತದೆ ಎಂದು ನೋವು ಹೇಳಿಕೊಂಡರು…..ತಕ್ಷಣ ಆರೋಪಿಗಳನ್ನು ಬಂಧಿಸಿ ನಮಗೆ ನ್ಯಾಯ ದೊರಕಿಸಿಕೊಡಿ ಎಂದು ಮಾಧ್ಯಮದ ಮೂಲಕ ಮನವಿ ಮಾಡಿದರು……

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಲಾರಿ ಡಿಕ್ಕಿ ಹೆಣ್ಣಾನೆ ಸಾವು :ಲಾರಿ ಚಾಲಕ ಹಾಗೂ ಕ್ಲೀನರ್ ಬಂಧನ!

Wed Dec 14 , 2022
ಗುಂಡ್ಲುಪೇಟೆ ತಾಲೋಕಿನ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಲಾರಿ ಡಿಕ್ಕಿಯಾಗಿ ಹೆಣ್ಣಾನೆಯೊಂದು ಸಾವನ್ನಪ್ಪಿರುವ ಘಟನೆ ತಡರಾತ್ರಿ ನಡೆದಿದೆ.ಘಟನೆಗೆ ಸಂಬಂಧಿಸಿದಂತೆ ಲಾರಿ ಚಾಲಕ ಅಯ್ಯಸ್ವಾಮಿ ಹಾಗೂ ಕ್ಲೀನರ್ ಆನಂದ್ ಎಂಬುವರನ್ನು ಬಂಧಿಸಲಾಗಿದೆ..ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಕೇರಳಕ್ಕೆ‌ ಹೋಗುವ ರಾಷ್ಟ್ರೀಯ ಹೆದ್ದಾರಿ 766ಯಲ್ಲಿ ಲಾರಿ ಡಿಕ್ಕಿ ಹೊಡೆದು ಹೆಣ್ಣಾನೆಯೊಂದು ಮಂಗಳವಾರ ರಾತ್ರಿ ಮೃತಪಟ್ಟಿದೆ. ಮಂಗಳವಾರ ರಾತ್ರಿ 8 ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿದ್ದು, ಕೇರಳ ಕಡೆಯಿಂದ […]

Advertisement

Wordpress Social Share Plugin powered by Ultimatelysocial