ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬಂದ್ ಗೆ ಕರೆ ಕೊಟ್ಟಿರುವ NSUI ಹಾಗೂ ಯೂತ್ ಕಾಂಗ್ರೇಸ್.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ,ಪಟ್ಟಣದ ಹೃದಯ ಭಾಗವಾಗಿರುವ ಇಂದಿರಾಭವನ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ,ಫಲಿತಾಂಶ ವಿಳಂಬ, ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ವಿತರಣೆ, ವಿದ್ಯಾರ್ಥಿ ವೇತನ ವಿಳಂಬವೆಂದು ಆಕ್ರೋಶ,ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳ ಮೆರವಣಿಗೆ,ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರ ಹಾಕುತ್ತಿರುವ ವಿದ್ಯಾರ್ಥಿಗಳು,ವಿದ್ಯಾರ್ಥಿಗಳು ತರಗತಿಗಳು ಬಿಟ್ಟು ಬೀದಿಗೆ ಬಂದು ಸರ್ಕಾರದ ವಿರುದ್ಧ ಆಕ್ರೋಶ,ರಾಜ್ಯ ಸರ್ಕಾರಕ್ಕೆ ದಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ ವಿದ್ಯಾರ್ಥಿಗಳು,ತ್ವರಿತಗತಿಯಲ್ಲಿ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಿಂಧನೂರು ತಾಲೂಕಿನ ಬೊಮ್ಮನಾಳ ಗ್ರಾಮ ದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ.

Sat Dec 17 , 2022
ಬೊಮ್ಮನಾಳ ಗ್ರಾಮ ಪಂಚಾಯತಿಯ ಬೊಮ್ಮನಾಳ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳಾದ ಚಂದ್ರಶೇಖರ ನಾಯಕ್ ಹಾಗೂ ಶಾಸಕ ವೆಂಕಟರಾವ್ ನಾಡಗೌಡ ನೇತೃತ್ವದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಜರುಗಿತು ತಾಲೂಕು ದಂಡಾಧಿಕಾರಿಗಳಾದ ಅರುಣ್ ಹೆಚ್ ದೇಸಾಯಿ, ತಾಲೂಕಾ ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಲಕ್ಮಿದೇವಿ ತಾಲೂಕಾ ಅರೋಗ್ಯ ಅಧಿಕಾರಿಗಳ ಡಾ.ಅಯ್ಯನಗೌಡ ಸೇರಿದಂತೆ ತಾಲೂಕಿನ ಎಲ್ಲಾ ಇಲಾಖೆಗಳು ಸಂಬಂಧ ಪಟ್ಟ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು ವಿವಿಧ ಇಲಾಖೆಗಳಿಂದ ಪಲನುಭವಿಗಳಗೆ ಹಕ್ಕು ಪತ್ರ ನೀಡಿದರು.ಗ್ರಾಮ […]

Advertisement

Wordpress Social Share Plugin powered by Ultimatelysocial