ವರುಣಾ ಕ್ಷೇತ್ರದಲ್ಲಿ ‘ಸಿದ್ದರಾಮಯ್ಯ’ 2 ದಿನ ಪ್ರವಾಸ : ನಂಜನಗೂಡಿನಲ್ಲಿ ಮಾಜಿ ಸಿಎಂಗೆ ಅದ್ದೂರಿ ಸ್ವಾಗತ.

ಮೈಸೂರು : ವಿಧಾನಸಭೆ ಚುನಾವಣೆ ಹೊತ್ತಲ್ಲೇ ಜನರ ನಾಡಿಮಿಡಿತ ಅರಿಯಲೆಂದು ಮಾಜಿ ಸಿಎಂ ಸಿದ್ದರಾಮಯ್ಯ 2 ದಿನ ವರುಣಾ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಸದ್ಯ, ಮೈಸೂರು ಜಿಲ್ಲೆ ನಂಜನೂಡು ತಾಲೂಕಿನ ಹದಿನಾರು ಮೋಳೆ ಗ್ರಾಮಕ್ಕೆ ಸಿದ್ದರಾಮಯ್ಯ ಎಂಟ್ರಿ ಕೊಟ್ಟಿದ್ದು, ಸಿದ್ದರಾಮಯ್ಯಗೆ ಜನರು ಅದ್ದೂರಿಯಾಗಿ ಸ್ವಾಗತ ಕೋರಿದರು.ಸಿದ್ದರಾಮಯ್ಯಗೆ ಹೆಚ್.ಸಿ ಮಹದೇವಪ್ಪ ಸೇರಿ ಹಲವು ಕೈ ನಾಯಕರು , ಕಾರ್ಯಕರ್ತರು ಸಾಥ್ ನೀಡಿದ್ದಾರೆ.ಮಾಜಿ ಸಿಎಂ ಸಿದ್ದರಾಮಯ್ಯ ಇಂದಿನಿಂದ 2 ದಿನ ವರುಣಾ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡಿದ್ದು, ಪಾಂಡವಪುರ, ಸಬವನಪುರ. ಹನದಿನಾರು. ಮಲ್ಲರಾಜಯ್ಯನಹುಂಡಿ. ಸುತ್ತೂರಿನಲ್ಲಿ ಸಿದ್ದರಾ,ಯ್ಯ ಸಂಚಾರ ಮಾಡಲಿದ್ದಾರೆ. ಚುನಾವಣೆಗೂ ಮುನ್ನವೇ ಜನರ ನಾಡಿಮಿಡಿತ ಅರಿಯಲು ಸಿದ್ದರಾಮಯ್ಯ ಪ್ರವಾಸ ಕೈಗೊಂಡಿದ್ದಾರೆ. ಇನ್ನೂ, ವರುಣಾ ಕ್ಷೇತ್ರದಲ್ಲೇ ಸಿದ್ದರಾಮಯ್ಯ ಸ್ಪರ್ಧಿಸಲಿ ಎಂದು ಅವರ ಬೆಂಬಲಿಗರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಕಾಸ್ಟಿಂಗ್ ಕೌಚ್ ಬಗ್ಗೆ ಆಘಾತಕಾರಿ ಸಂಗತಿ ಬಿಚ್ಚಿಟ್ಟ ನಟಿ ಕೀರ್ತಿ ಸುರೇಶ್‌.

Thu Dec 8 , 2022
ತಮಿಳು ಚಿತ್ರರಂಗದಲ್ಲಿನ ಕಾಸ್ಟಿಂಗ್ ಕೌಚ್ ಬಗ್ಗೆ ಸೌತ್ ಸಿನಿಮಾ ತಾರೆ ಕೀರ್ತಿ ಸುರೇಶ್ ಆಘಾತಕಾರಿ ವಿಚಾರ ಬಹಿರಂಗಪಡಿಸಿದ್ದಾರೆ. ಚಿತ್ರದಲ್ಲಿ ಕೆಲಸ ಸಿಕ್ಕಿದ್ದಕ್ಕೆ ಬದಲಾಗಿ ಕಾಸ್ಟಿಂಗ್ ಕೌಚ್, ನಿರ್ಮಾಪಕ-ನಿರ್ದೇಶಕ ಅಥವಾ ನಾಯಕ ನಟನ ಜೊತೆ ರಾಜಿ ಮಾಡಿಕೊಳ್ಳುವ ಕಥೆಗಳು ಕಾಲಕಾಲಕ್ಕೆ ಎಲ್ಲಾ ಸಿನಿ ಇಂಡಸ್ಟ್ರಿಗಳಲ್ಲಿ ಕಾಣಿಸಿಕೊಳ್ಳುತ್ತಲೇ ಇರುತ್ತವೆ ಎಂಬುದು ಉಲ್ಲೇಖಾರ್ಹ.ಆದರೆ ಇತ್ತೀಚಿನ ದಿನಗಳಲ್ಲಿ ದಕ್ಷಿಣದ ಸಿನಿಮಾ ರಂಗ ಹೆಚ್ಚು ಜನಪ್ರಿಯವಾಗುತ್ತಿದೆ ಮತ್ತು ಎಲ್ಲಾ ಭಾಷೆಯ ನಟಿಯರು ಅಲ್ಲಿ ಕೆಲಸ ಮಾಡಲು ಸಿದ್ಧರಿದ್ದಾರೆ. […]

Advertisement

Wordpress Social Share Plugin powered by Ultimatelysocial