ವಾಟಾಳ್ ನಾಗರಾಜ್ :ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಬೆಂಬಲಿಸಿ ಜ.19 ಕ್ಕೆ ತಮಿಳುನಾಡು ಗಡಿ ಬಂದ್ ?

ಇಂದಿನಿಂದ ಜನವರಿ 19 ರವರೆಗೆ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಮೇಕೆದಾಟು ಪಾದಯಾತ್ರೆಯನ್ನು ಬೆಂಬಲಿಸಿ ಜನವರಿ 19ರಂದು ತಮಿಳುನಾಡು ಗಡಿ ಬಂದ್ ಮಾಡುತ್ತೇವೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯನ್ನು ಬೆಂಬಲಿಸಿ ಜನವರಿ 19 ರಂದು ತಮಿಳುನಾಡು ಗಡಿ ಬಂದ್ ಮಾಡಲಾಗುವುದು ಎಂದು ಹೇಳಿದ್ದಾರೆ . ಜನವರಿ 22ರಂದು ಟೌನ್‌ಹಾಲ್‌ನಿಂದ ಬೃಹತ್ ಮೆರವಣಿಗೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಮೇಕೆದಾಟು ಯೋಜನೆಯನ್ನು ವಿರೋಧಿಸಬಾರದು. ಕಾಂಗ್ರೆಸ್​ನವರು ಕೇಂದ್ರ ಹಾಗೂ ರಾಜ್ಯದಲ್ಲಿ ಡಿಎಂಕೆ ನೀಡಿರುವ ಬೆಂಬಲವನ್ನು ವಾಪಸ್ ಪಡೆಯಬೇಕು. ರಾಜ್ಯ ಸರ್ಕಾರ ಹಾಗೂ ರಾಜಕೀಯ ಪಕ್ಷಗಳು ಮೇಕೆದಾಟು ವಿಷಯದಲ್ಲಿ ರಾಜಕೀಯ ಮಾಡಬಾರದು ಎಂದು  ತಮಿಳುನಾಡಿನ ಸಿಎಂ  ಸ್ಟಾಲಿನ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

 

 

 

 

 

Please follow and like us:

Leave a Reply

Your email address will not be published. Required fields are marked *

Next Post

ಹೃತಿಕ್ ರೋಷನ್ ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆಯೇ?

Sun Jan 9 , 2022
ಈ ವರ್ಷದ ಜನವರಿ 10 ರಂದು ಹೃತಿಕ್ ರೋಷನ್ 48 ನೇ ವರ್ಷಕ್ಕೆ ಕಾಲಿಟ್ಟರು ಮತ್ತು ಅವರ ಅಭಿಮಾನಿಗಳು ಈಗಾಗಲೇ ಅವರ ವಿಶೇಷ ದಿನಕ್ಕಾಗಿ ತುಂಬಾ ಎದುರು ನೋಡುತ್ತಿದ್ದಾರೆ. ಆದರೆ, ಪ್ರತಿ ವರ್ಷಕ್ಕಿಂತ ಭಿನ್ನವಾಗಿ, ಈ ವರ್ಷ ನಟರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ. ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಕಾರಣದಿಂದಾಗಿ, ಮಹಾರಾಷ್ಟ್ರವು ಹಲವು ನಿರ್ಬಂಧಗಳನ್ನು ಹೊಂದಿದೆ. ಆದ್ದರಿಂದ, ನಟನಿಗೆ ಈ ವರ್ಷ ತನ್ನ ಹುಟ್ಟುಹಬ್ಬವನ್ನು ಆಚರಿಸುವ ಯಾವುದೇ ಯೋಜನೆ ಇಲ್ಲ. […]

Advertisement

Wordpress Social Share Plugin powered by Ultimatelysocial