ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ಸೇರುವ ಸಾಧ್ಯತೆ ಇದೆ. ಕೇಂದ್ರ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ಸೇರುವ ಸಾಧ್ಯತೆ ಇದೆ. ಕೇಂದ್ರ ಸಚಿವರಿಂದಲೇ ಈ ಬಗ್ಗೆ ಸುಳಿವು ಸಿಕ್ಕಿದ್ದು, ಬಸವರಾಜ ಹೊರಟ್ಟಿ ಬಿಜೆಪಿಗೆ ಸೇರುತ್ತಾರೆ ಎಂದು ಹೇಳಲಾಗಿದೆ.

ವಿಧಾನಪರಿಷತ್ ಚುನಾವಣೆಗೆ ಇಬ್ಬರ ಹೆಸರನ್ನು ದೆಹಲಿಗೆ ರವಾನೆ ಮಾಡಲಾಗಿದೆ.

ಸದ್ಯ ಬಸವರಾಜ ಹೊರಟ್ಟಿ ಸಭಾಪತಿಯಾಗಿರುವ ಹಿನ್ನೆಲೆಯಲ್ಲಿ ಮೇ ನಂತರ ತೀರ್ಮಾನ ಕೈಗೊಳ್ಳಲಿದ್ದಾರೆ.

ಉತ್ತರ ಕರ್ನಾಟಕದ ಜೆಡಿಎಸ್ ನಾಯಕ ಎನ್.ಹೆಚ್. ಕೋನರೆಡ್ಡಿ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಈಗ ಹೊರಟ್ಟಿ ಅವರೂ ಪಕ್ಷ ತೊರೆದರೆ ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷಕ್ಕೆ ಬಹುದೊಡ್ಡ ಶಾಕ್ ಎದುರಾಗಲಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಸೆಂಬ್ಲಿ ಚುನಾವಣೆ 2022: ಯುವಕರು, ಉತ್ತರ ಪ್ರದೇಶ, ಪಂಜಾಬ್‌ನ ಮೊದಲ ಬಾರಿಗೆ ಮತದಾರರಿಗೆ ಮತ ಚಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ

Sun Feb 20 , 2022
  ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ (ಫೆಬ್ರವರಿ 20, 2022) ಪಂಜಾಬ್ ಮತ್ತು ಉತ್ತರ ಪ್ರದೇಶದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಒತ್ತಾಯಿಸಿದರು, ವಿಶೇಷವಾಗಿ ಯುವಕರು ಮತ್ತು ಮೊದಲ ಬಾರಿಗೆ ಮತದಾರರು. ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆ ಮತ್ತು ಉತ್ತರ ಪ್ರದೇಶದಲ್ಲಿ ಮೂರನೇ ಹಂತದ ಮತದಾನ ಇಂದು ಆರಂಭವಾಗುತ್ತಿದ್ದಂತೆ, ಪ್ರಧಾನಿ ಮೋದಿ ಇದನ್ನು ಟ್ವಿಟರ್‌ನಲ್ಲಿ ತೆಗೆದುಕೊಂಡು, “ಇಂದು ಪಂಜಾಬ್ ಚುನಾವಣೆ ಮತ್ತು ಮೂರನೇ ಹಂತದ ಯುಪಿ ಚುನಾವಣೆಗಳು […]

Advertisement

Wordpress Social Share Plugin powered by Ultimatelysocial