ಪೆಟ್ರೋಲ್ ಸುರಿದು ಕಾರು ಮತ್ತು 8 ಬೈಕ್ ಗಳನ್ನು ದುಷ್ಕರ್ಮಿ ಸುಟ್ಟು ಹಾಕಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಶ್ರೀನಗರ ರೈಲ್ವೆ ಸ್ಟೇಷನ್ ಸಮೀಪ ನಡೆದಿದೆ..ಮುಸುಕು ಧರಿಸಿ ಬಂದು ಬೀದಿಯಲ್ಲಿ ನಿಂತಿದ್ದ ಕಾರಿಗೆ ನಂತರ ಕಾಂಪೌಂಡ್ ನಲ್ಲಿ ನಿಲ್ಲಿಸಿದ್ದ ಬೈಕ್ ಗಳಿಗೆ ಪೆಟ್ರೋಲ್ ಸುರಿದ್ದು,ದುಷ್ಕರ್ಮಿಗಳು ದುಶ್ಕೃತ್ಯ ಎಸಗಿರುವ ಘಟನೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ…ಆರೋಪಿ ಇನ್ನೂ ಪತ್ತೆಯಾಗಿಲ್ಲ ಜೊತೆಗೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
ಇದನ್ನೂ ಓದಿ :ರಾಜ್ಯ ಸರ್ಕಾದ ನಿರ್ಧಾರದ ವಿರುದ್ಧ ಶಿವಣ್ಣ ಗರಂ