ಸಾರ್ವತ್ರಿಕ 2023ರ ವಿಧಾನಸಭಾ ಚುನಾವಣೆಗೆ ಸಿಂಧನೂರು ಕ್ಷೇತ್ರದಿಂದ ಕಾಂಗ್ರೆಸ್ ನ ಪ್ರಬಲ ಆಕಾಂಕ್ಷಿ ನಾನೆ ಎಂದು ಕೆ.ಕರಿಯಪ್ಪ ಮಾಜಿ ಕೆ ಪಿ ಸಿ ಸಿ ಕಾರ್ಯದರ್ಶಿ ಹೇಳಿಕೆ.ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನನಗೆ ಟಿಕೆಟ್ ನೀಡುತ್ತಾರೆ ಎಂಬ ವಿಸ್ವಾಸವಿದೆ.ಮಲ್ಲಿಕಾರ್ಜುನ ಖರ್ಗೆ ಸಿದ್ದರಾಮಯ್ಯ ಹಾಗೂ ಡಿ. ಕೆ. ಶಿವಕುಮಾರ್ ರವರು ಈ ಬಾರಿ ನನಗೆ ಟಿಕೆಟ್ ನೀಡುತ್ತಾರೆ ಎಂಬ ವಿಶ್ವಾಸ ವಿದೆ ನನಗೆ ಟಿಕೆಟ್ ಸಿಗದಿದ್ದರೆ ನನ್ನ ಕಾರ್ಯಕರ್ತರು ಜೊತೆ ಮಾತನಾಡಿ ಮುಂದಿನ ನಿರ್ಧಾರ ಮಾಡುವೆ ಎಂದರು.2023ರ ಚುನಾವಣೆ ನಾನು ಸಿಂಧನೂರು ಕ್ಷೇತ್ರದಿಂದ ನಾನು ಚುನಾವಣೆ ನಿಲುವುದು ಶತಾಸಿದ್ದ ಎಂದು ಹೇಳಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada