ವಿಧಾನಸಭಾ ಕ್ಷೇತ್ರಕ್ಕೆ ಕೆ.ಕರಿಯಪ್ಪ ನವರಿಗೆ ಕಾಂಗ್ರೆಸ್ ಟಿಕೇಟ್ ನೀಡುವಂತೆ ಆಗ್ರಹಿಸಿ ಕಾರ್ಯಕರ್ತರು.

ಗುರುವಾರ ತಿಂಥಿಣಿ ಬ್ರಿಡ್ಜ್ ನಲ್ಲಿ ಹಾಲುಮತ ಸಂಸ್ಕೃತಿ ವೈಭವದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿ.ಎಲ್.ಪಿ ನಾಯಕರಾದ ಸಿದ್ದರಾಮಯ್ಯ ಅವರಿಗೆ ತಿಂಥಿಣಿ ಬ್ರಿಡ್ಜ್ ಬಳಿ ಬಂಡ್ಯಾಳ ಕ್ರಾಸ್ ನಲ್ಲಿ ಸಿಂಧನೂರು ವಿಧಾನಸಭಾ ಕ್ಷೇತ್ರದಿಂದ ಕೆಪಿಸಿಸಿ ಮಾಜಿ ರಾಜ್ಯ ಕಾರ್ಯದರ್ಶಿ ಕೆ.ಕರಿಯಪ್ಪನ ವರಿಗೆ ಕಾಂಗ್ರೇಸ್ ಟಿಕೇಟ್ ನೀಡುವಂತೆ ಒತ್ತಾಯಿಸಿ ಕೆ.ಕರಿಯಪ್ಪ ಅಭಿಮಾನಿಗಳು, ಹಿತೈಷಿಗಳು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರಿಗೆ ಮುತ್ತಿಗೆ ಹಾಕಿ ಮನವಿ ಮಾಡಿಕೊಂಡರು ಸುಮಾರು 70 ಕ್ರಸರ್, ಕಾರುಗಳಲ್ಲಿ ಸ್ವಯಂ ಪ್ರೇರಿತವಾಗಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು 2023 ರ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೇಟ್ ನ್ನು ಹಿಂದುಳಿದ ವರ್ಗಗಳ ನಾಯಕರಾದ ಕೆ.ಕರಿಯಪ್ಪ ಗೆ ನೀಡಬೇಕೆಂದು ಒತ್ತಾಯಿಸಿ ಭಾವಚಿತ್ರ ಹಿಡಿದು ಘೋಷಣೆ ಕೂಗಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಸಿಷ್ಠ ಸಿಂಹ-ಹರಿಪ್ರಿಯಾರನ್ನ ಒಟ್ಟಿಗೆ ನೋಡಿ ಡಾಲಿ ಏನಂದ್ರು ಗೊತ್ತಾ?

Fri Jan 13 , 2023
ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೋಡಿಯಾಗಿಯೇ ಮನೆಗೆ ನಟ ಡಾಲಿ ಧನಂಜಯ್ ಅವರಿಗೆ ತಮ್ಮ ಮದುವೆಗೆ ಆಹ್ವಾನಿಸಿದ್ದಾರೆ. ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಒಟ್ಟಿಗೆ ಮನೆಗೆ ಬಂದಿರೋದನ್ನ ಕಂಡ ನಟ ಡಾಲಿ ಧನಂಜಯ್ ತುಂಬಾ ಖುಷಿಪಟ್ಟಿದ್ದಾರೆ. ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಅವರ ಆಹ್ವಾನವನ್ನ ಡಾಲಿ ಧನಂಜಯ್ ಪ್ರೀತಿಯಿಂದಲೇ ಸ್ವೀಕರಿಸಿದ್ದಾರೆ. ಒಬ್ಬನೆ ಬರ್ತಿದ್ದ, ಇವತ್ತು ಇಬ್ಬರು ಬಂದಿದ್ರು, ಮದುವೆಗೆ ಕರಿಯೋದಕ್ಕೆ, ಮುದ್ದಾದ ಜೋಡಿ ಅಂತಲೇ ಡಾಲಿ ಧನಂಜಯ್ ಗೆಳೆಯ ವಸಿಷ್ಠ […]

Advertisement

Wordpress Social Share Plugin powered by Ultimatelysocial