ವಿಧಾನಸೌಧದಲ್ಲಿ ದಸರಾ ಉನ್ನತ ಮಟ್ಟದ ಸಭೆ

ನಾಡಹಬ್ಬ ಮೈಸೂರು ದಸರಾ ಹಬ್ಬ -2022 ಹಿನ್ನೆಲೆ

ವಿಧಾನಸೌಧದಲ್ಲಿ ದಸರಾ ಉನ್ನತ ಮಟ್ಟದ ಸಭೆ

ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ಆರಂಭ ‌

ಸಚಿವ ಎಸ್ ಟಿ ಸೋಮಶೇಖರ್, ಶಾಸಕ ಜಿಟಿ ದೇವೇಗೌಡ, ಸಂಸದ
ಪ್ರತಾಪ್ ಸಿಂಹ, ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ತನ್ವೀರ್ ಸೇಠ್, ಸಾರಾ ಮಹೇಶ್, ಹರ್ಷವರ್ಧನ್,ರಾಮ್ ದಾಸ್, ಪರಿಷತ್ ಸದಸ್ಯ ವಿಶ್ವನಾಥ್, ಸೇರಿದಂತೆ ಮೈಸೂರು, ಮಂಡ್ಯ ಭಾಗದ ಜನಪ್ರತಿನಿಧಿಗಳು ಭಾಗಿ

ಮೈಸೂರು ಜಿಲ್ಲಾಧಿಕಾರಿ ಗೌತಮ್‌ ಬಗದಿ, ಮೈಸೂರು ಪೊಲೀಸ್ ಕಮಿಷನರ್, ಮಂಡ್ಯ ಜಿಲ್ಲಾಧಿಕಾರಿ, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿ

ಈ ಬಾರಿಯ ಮೈಸೂರು ದಸರಾ ಆಚರಣೆ ಸಂಬಂಧ ಮಹತ್ವದ ಚರ್ಚೆ

ದಸರಾ ಆಚರಣೆಯ ಸಮಿತಿ, ದಸರಾ ಉದ್ಘಾಟನೆಗೆ ಆಹ್ವಾನಿತರ ಬಗ್ಗೆ ಚರ್ಚೆ

ಸಭೆಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗೈರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ವಿಟಮಿನ್ ಬಿ6 ಪೂರಕಗಳು ಆತಂಕ ಮತ್ತು ಖಿನ್ನತೆಯನ್ನು ಕಡಿಮೆ ಮಾಡಬಹುದು ಎಂದು ವಿಜ್ಞಾನಿಗಳು ಬಹಿರಂಗಪಡಿಸಿದ್ದಾರೆ

Tue Jul 19 , 2022
ಇತ್ತೀಚಿನ ಅಧ್ಯಯನದ ಪ್ರಕಾರ, ಹೆಚ್ಚಿನ ಪ್ರಮಾಣದ ವಿಟಮಿನ್ ಬಿ 6 ಪೂರಕಗಳನ್ನು ಬಳಸುವುದರಿಂದ ಆತಂಕ ಮತ್ತು ಖಿನ್ನತೆಯ ಲಕ್ಷಣಗಳನ್ನು ಕಡಿಮೆ ಮಾಡುತ್ತದೆ. ಸಂಶೋಧನೆಯ ಸಂಶೋಧನೆಗಳು ‘ಹ್ಯೂಮನ್ ಸೈಕೋಫಾರ್ಮಕಾಲಜಿ ಕ್ಲಿನಿಕಲ್ ಮತ್ತು ಎಕ್ಸ್‌ಪರಿಮೆಂಟಲ್’ ಜರ್ನಲ್‌ನಲ್ಲಿ ಪ್ರಕಟವಾಗಿವೆ. ಯೂನಿವರ್ಸಿಟಿ ಆಫ್ ರೀಡಿಂಗ್‌ನ ವಿಜ್ಞಾನಿಗಳು ಯುವ ವಯಸ್ಕರ ಮೇಲೆ ಹೆಚ್ಚಿನ ಪ್ರಮಾಣದ ವಿಟಮಿನ್ ಬಿ 6 ನ ಪರಿಣಾಮವನ್ನು ಅಳೆಯುತ್ತಾರೆ ಮತ್ತು ಅವರು ಒಂದು ತಿಂಗಳ ಕಾಲ ಪ್ರತಿದಿನ ಪೂರಕಗಳನ್ನು ತೆಗೆದುಕೊಂಡ ನಂತರ ಕಡಿಮೆ […]

Advertisement

Wordpress Social Share Plugin powered by Ultimatelysocial