ನಾಡಹಬ್ಬ ಮೈಸೂರು ದಸರಾ ಹಬ್ಬ -2022 ಹಿನ್ನೆಲೆ
ವಿಧಾನಸೌಧದಲ್ಲಿ ದಸರಾ ಉನ್ನತ ಮಟ್ಟದ ಸಭೆ
ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ಆರಂಭ
ಸಚಿವ ಎಸ್ ಟಿ ಸೋಮಶೇಖರ್, ಶಾಸಕ ಜಿಟಿ ದೇವೇಗೌಡ, ಸಂಸದ
ಪ್ರತಾಪ್ ಸಿಂಹ, ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ತನ್ವೀರ್ ಸೇಠ್, ಸಾರಾ ಮಹೇಶ್, ಹರ್ಷವರ್ಧನ್,ರಾಮ್ ದಾಸ್, ಪರಿಷತ್ ಸದಸ್ಯ ವಿಶ್ವನಾಥ್, ಸೇರಿದಂತೆ ಮೈಸೂರು, ಮಂಡ್ಯ ಭಾಗದ ಜನಪ್ರತಿನಿಧಿಗಳು ಭಾಗಿ
ಮೈಸೂರು ಜಿಲ್ಲಾಧಿಕಾರಿ ಗೌತಮ್ ಬಗದಿ, ಮೈಸೂರು ಪೊಲೀಸ್ ಕಮಿಷನರ್, ಮಂಡ್ಯ ಜಿಲ್ಲಾಧಿಕಾರಿ, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿ
ಈ ಬಾರಿಯ ಮೈಸೂರು ದಸರಾ ಆಚರಣೆ ಸಂಬಂಧ ಮಹತ್ವದ ಚರ್ಚೆ
ದಸರಾ ಆಚರಣೆಯ ಸಮಿತಿ, ದಸರಾ ಉದ್ಘಾಟನೆಗೆ ಆಹ್ವಾನಿತರ ಬಗ್ಗೆ ಚರ್ಚೆ
ಸಭೆಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗೈರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: