ರಾಜ್ಯ ಸರ್ಕಾರವು ಬೇಡ ಜಂಗಮ ಜಾತಿ ಹೆಸರಿನಲ್ಲಿ ಎಸ್ ಸಿ (SC) ಜಾತಿ ಪ್ರಮಾಣ ಪತ್ರ ಪಡೆದವರಿಗೆ ಬಿಗ್ ಶಾಕ್!

ದಾವಣಗೆರೆ : ರಾಜ್ಯ ಸರ್ಕಾರವು ಬೇಡ ಜಂಗಮ ಜಾತಿ ಹೆಸರಿನಲ್ಲಿ ಎಸ್ ಸಿ (SC) ಜಾತಿ ಪ್ರಮಾಣ ಪತ್ರ ಪಡೆದವರಿಗೆ ಬಿಗ್ ಶಾಕ್ ನೀಡಲು ಮುಂದಾಗಿದ್ದು, ರಾಜ್ಯದಲ್ಲಿ 2010 ರಿಂದ ಬೇಡ ಜಂಗಮ ಎಸ್ ಸಿ ಜಾತಿ ಪ್ರಮಾಣ ಪತ್ರ ಪಡೆದವರ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸಲು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಾದೇಶಿಕ ಆಯುಕ್ತರಿಗೆ ಪತ್ರ ರವಾನಿಸಲಾಗಿದೆ.

ರಾಜ್ಯ ಸರ್ಕಾರವು ಸುಳ್ಳು ಬೇಡ ಜಂಗಮ ಎಸ್ಸಿ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳನ್ನು ಹಾಗೂ ಸಿಬ್ಬಂದಿಗಳನ್ನು ತಕ್ಷಣಕ್ಕೆ ಸೇವೆಯಿಂದ ಅಮಾನತು ಅಥವಾ ವಾರ್ಷಿಕ ವೇತನ ಕಡಿತಗೊಳಿಸಿ ಸೇವಾ ಪುಸ್ತಕದಲ್ಲಿ ದಾಖಲು ಮಾಡಲು ನಿರ್ಧಾರ ಮಾಡಿದೆ ಎನ್ನಲಾಗಿದೆ.

ರಾಜ್ಯದಲ್ಲಿ ಬೇಡ ಜಂಗಮ ಜಾತಿ ಪ್ರಮಾನ ಪತ್ರ ಪಡೆದವರು ಹಾಗೂ ಅವರ ಮೂಲ ಶಾಲಾ ದಾಖಲಾತಿ ಪರಿಶೀಲನೆ ಮಾಡಿ ವರದಿ ನೀಡುವಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಂದ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆಯಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಕಿಯಾರಾ ಅಡ್ವಾಣಿ ಅವರ ಬ್ರೇಕಪ್​ ಬಗ್ಗೆ ಹಲವು ಅಂತೆ-ಕಂತೆಗಳು ಹರಿದಾಡುತ್ತಿವೆ.!

Sun Apr 24 , 2022
  ಬಾಲಿವುಡ್​ನ ಬಹುಬೇಡಿಕೆಯ ನಟ ಸಿದ್ದಾರ್ಥ್​ ಮಲ್ಹೋತ್ರಾ ಅವರು ಈಗ ವಿರಹ ವೇದನೆ ಅನುಭವಿಸುತ್ತಿದ್ದಾರಾ? ಹೀಗೊಂದು ಅನುಮಾನ ಬಲವಾಗಿ ಮೂಡಿದೆ. ಈ ಅನುಮಾನ ಬರಲು ಕಾರಣಗಳು ಕೂಡ ಹಲವು. ನಟಿ ಕಿಯಾರಾ ಅಡ್ವಾಣಿ ಜೊತೆ ಸಿದ್ದಾರ್ಥ್​ ಮಲ್ಹೋತ್ರಾ ಡೇಟಿಂಗ್​ ನಡೆಸುತ್ತಿದ್ದ ವಿಚಾರ ಗುಟ್ಟಾಗಿ ಏನೂ ಉಳಿದಿರಲಿಲ್ಲ. ಆದರೆ ಈಗ ಈ ಜೋಡಿ ಬ್ರೇಕಪ್​ ಮಾಡಿಕೊಂಡಿದೆ ಎಂಬುದು ಹೊಸ ಗುಸುಗುಸು. ಆ ಕುರಿತಾಗಿ ಅವರಾಗಲಿ, ಕಿಯಾರಾ ಅಡ್ವಾಣಿ ಅವರಾಗಲಿ ಯಾವುದೇ ಹೇಳಿಕೆ ನೀಡಿಲ್ಲ. ಆದರೂ ಅಭಿಮಾನಿಗಳು […]

Advertisement

Wordpress Social Share Plugin powered by Ultimatelysocial