ರಾಜ್ಯ ಸರಕಾರಿ ನೌಕರರ ಸಂಘದ ಮುಷ್ಕರ ವಿಜಯಪುರದಲ್ಲೂ ನೌಕರರ ಮುಷ್ಕರ ವಿಜಯಪುರ ಮಹಾನಗರ ಪಾಲಿಕೆಗೆ ಬೀಗ ಹಾಕಿ ಪ್ರತಿಭಟನೆ ಜಿಲ್ಲಾ ಘಟಕದಿಂದ ಪ್ರತಿಭಟನೆ ಜಿಲ್ಲಾಧ್ಯಕ್ಷ ಸುರೇಶ ಶೇಡಶ್ಯಾಳ ನೇತೃತ್ವದಲ್ಲಿ ಬೀಗ ಹಾಕಿ ಪ್ರತಿಭಟನೆ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಬೇಡಿಕೆ ಈಡೇರಿಕೆಗೆ ಆಗ್ರಹ ಮುಷ್ಕರಕ್ಕೆ ಪಾಲಿಕೆ ಸಫಾಯಿ ಕರ್ಮಚಾರಿಗಳು ಸಾಥ್ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗೆ ಸ್ಪಂದಿಸಬೇಕೆಂದು ಜಿಲ್ಲಾಧ್ಯಕ್ಷ ಸುರೇಶ ಶೇಡಶ್ಯಾಳ್ ಆಗ್ರಹ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada