ವಿಜಯಪುರ ಮಹಾನಗರ ಪಾಲಿಕೆಗೆ ಬೀಗ ಹಾಕಿ ಪ್ರತಿಭಟನೆ.

 

ರಾಜ್ಯ ಸರಕಾರಿ ನೌಕರರ ಸಂಘದ ಮುಷ್ಕರ  ವಿಜಯಪುರದಲ್ಲೂ ನೌಕರರ ಮುಷ್ಕರ ವಿಜಯಪುರ ಮಹಾನಗರ ಪಾಲಿಕೆಗೆ ಬೀಗ ಹಾಕಿ ಪ್ರತಿಭಟನೆ ಜಿಲ್ಲಾ ಘಟಕದಿಂದ ಪ್ರತಿಭಟನೆ ಜಿಲ್ಲಾಧ್ಯಕ್ಷ ಸುರೇಶ ಶೇಡಶ್ಯಾಳ ನೇತೃತ್ವದಲ್ಲಿ ಬೀಗ ಹಾಕಿ ಪ್ರತಿಭಟನೆ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಬೇಡಿಕೆ ಈಡೇರಿಕೆಗೆ ಆಗ್ರಹ ಮುಷ್ಕರಕ್ಕೆ ಪಾಲಿಕೆ ಸಫಾಯಿ ಕರ್ಮಚಾರಿಗಳು ಸಾಥ್ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗೆ ಸ್ಪಂದಿಸಬೇಕೆಂದು ಜಿಲ್ಲಾಧ್ಯಕ್ಷ ಸುರೇಶ ಶೇಡಶ್ಯಾಳ್ ಆಗ್ರಹ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಾಡಿ ಶೇಮಿಂಗ್‌ಗೆ ಒಳಗಾದ ಕರೀನಾ ಕಪೂರ್:

Thu Mar 2 , 2023
ಬೆಂಗಳೂರು: ನಟಿ ಕರೀನಾ ಕಪೂರ್ (Kareena Kapoor) ಖಾನ್ ಅವರ ಸಮಕಾಲೀನರಲ್ಲಿ ಅತ್ಯಂತ ಸ್ಟೈಲಿಶ್ ನಟಿಯರಲ್ಲಿ ಒಬ್ಬರಾಗಿದ್ದಾರೆ.ಬಿ-ಟೌನ್‌ನ ಫ್ಯಾಶನ್ ದಿವಾ ಎಂತಲೇ ಅವರನ್ನು ಕರೆಯಲಾಗುತ್ತದೆ. ಮುಂಬೈ ನಿವಾಸದ ಹೊರಗೆ ನಟಿ ಮನೆಯಿಂದ ಕಾರಿನಲ್ಲಿ ಹೊರಟಾಗ ಗುಲಾಬಿ ಬಣ್ಣದ ಟ್ಯಾಂಕ್ ಟಾಪ್ ಮತ್ತು ಡೆನಿಮ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಎಂದಿನಂತೆ ತನ್ನ ಕ್ಯಾಶುಯಲ್ ಲುಕ್‌ನಲ್ಲಿ ಕಾಣಿಸಿಕೊಂಡ ನಟಿಗೆ ನೆಟಿಜನ್‌ಗಳು ಕರೀನಾ ಅವರ ಬಾಡಿ ಶೇಮಿಂಗ್‌ ಮಾಡಿದ್ದಾರೆ. ನಟಿ ಒಳಉಡುಪುಗಳನ್ನು ಧರಿಸದಿದ್ದಕ್ಕಾಗಿ ನಟಿಯ ವಿರುದ್ಧ ಕೆಟ್ಟದ್ದಾಗಿ […]

Advertisement

Wordpress Social Share Plugin powered by Ultimatelysocial