ವಿಜಯನಗರ ಮಕರಬ್ಬಿ ಬ್ಯಾಲಹುಣ್ಸಿ ರಸ್ತೆ ಬಂದ್

ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮಕರಬ್ಬಿ

ಭದ್ರಾದಿಂದ ಅಪಾರ ಪ್ರಮಾಣದಲ್ಲಿ ಹರಿದು ಬರುತ್ತಿರುವ ನೀರು

ಇಲ್ಲಿ ಮಳೆ ಇಲ್ಲದಿದ್ದರೂ ನೆರೆ ಭೀತಿ ಅನುಭವಿಸುವ ಬ್ಯಾಲಹುಣ್ಸಿ ಗ್ರಾಮ

ಹಿರೇಬನ್ನಿಮಟ್ಟಿ, ಬ್ಯಾಲಹುಣ್ಸಿ, ಮಕರಬ್ಬಿ, ಕೋಟಿಹಾಳ್, ಹೊಸಹಳ್ಳಿ ಅಂಗೂರು ಸೇರಿದಂತೆ ಇತರೆ ಗ್ರಾಮಗಳಿಗೆ ಸಂಪರ್ಕ ಕಟ್

ಸಿಂಗಟಾಲೂರು ಬ್ಯಾರೇಜ್ ನಿಂದ 1.74 ಲಕ್ಷ ಕ್ಯೂಸೆಕ್ ನೀರು ಒಳ ಹರಿವು ಇದ್ದು, ಅಷ್ಟೇ ಪ್ರಮಾಣದ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ

ಇದರಿಂದ ತೊಂದರೆಗೊಳಗಾದ ಮಕರಬ್ಬಿ ಬ್ಯಾಲಹುಣ್ಸಿ ಗ್ರಾಮಗಳು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ದ್ವಿಚಕ್ರ ವಾಹನದಲ್ಲಿ ತೆರಳಿ ಪ್ರವಾಹ ಪೀಡಿತ ಪ್ರದೇಶಕ್ಕೆ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ

Sat Jul 16 , 2022
ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ರವರ ಸರಳತೆಗೆ ಫಿದಾ ಆದ ವರುಣಾ ಕ್ಷೇತ್ರದ ಜನರು ಕಪಿಲಾ ನದಿ ಪ್ರವಾಹದ ನೀರಿನಿಂದ ಹಾನಿಗೊಳಗಾಗಿರುವ ಕೃಷಿ ಭೂಮಿಗೆ ಭೇಟಿ ನೀಡಿ ಪರಿಶೀಲನೆ ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ದೀಪಕ್ ಜತೆ ತೆರಳಿ ಕೃಷಿ ಭೂಮಿಗಳನ್ನು ಪರಿಶೀಲಿಸಿದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ನಂಜನಗೂಡು ತಾಲ್ಲೂಕಿನ ವರುಣ ವಿಧಾನಸಭೆ ಕ್ಷೇತ್ರದ ಆಲತ್ತೂರು, ಮೂಡಹಳ್ಳಿ ಹಾಗೂ ಬೊಕ್ಕಹಳ್ಳಿ ಗ್ರಾಮದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ […]

Advertisement

Wordpress Social Share Plugin powered by Ultimatelysocial