ತುಂಗಭದ್ರಾ ಜಲಾಶಯ ಭರ್ತಿ ಹಿನ್ನೆಲೆ
ಒಂದೂವರೇ ಲಕ್ಷಕ್ಕೂ ಅಧಿಕ ನೀರು ನದಿಗೆ
ವಿಶ್ವ ವಿಖ್ಯಾತ ಹಂಪಿಯ 5 ದೇವಾಲಯಗಳಿಗೆ ಹೋಗುವ ದಾರಿ ಬಂದ್
ಕೊದಂಡರಾಮ ದೇಗುಲದ ಅರಳಿ ಕಟ್ಟೆ ಸಂಪೂರ್ಣ ಜಲಾವೃತ
ಕೊದಂಡರಾಮ ದೇಗುಲದಲ್ಲಿ ಅರ್ಧ ಭಾಗ ನದಿ ನೀರು
ಕೊದಂಡರಾಮ ದೇಗುಲ, ಯಂತ್ರೋದ್ಧಾರಕ, ವೆಂಕಟೇಶ್ವರ ದೇಗುಲ, ಸೂರ್ಯನಾರಾಯಣ, ರಂಗನಾಥ ಸ್ವಾಮಿ ದೇಗುಲಕ್ಕೆ ಹೋಗುವ ದಾರಿ ಬಂದ್
ಸಾಲು ಮಂಟಪಗಳು ತುಂಬಿವೆ ನೀರಿನಿಂದ
ವಿಜಯನಗರ ಜಿಲ್ಲೆಯ ಐತಿಹಾಸಿಕ ಹಂಪಿಯಲ್ಲಿರೋ ದೇಗುಲಗಳು
ಈ ದೇಗುಲದ ದೇವರುಗಳ ದರ್ಶನಕ್ಕೆ ಗುಡ್ಡ ಹತ್ತಿ ಬರುತ್ತಿರೋ ಭಕ್ತಾದಿಗಳು
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: