ಕೊರೋನಾಯಿಂದಾಗಿ : ವಿಕ್ರಾಂತ್ ರೋಣ ಚಿತ್ರ ಮುಂದಕ್ಕೆ

ಬೆಂಗಳೂರು: ಕೊರೋನಾ ತಡೆಗಟ್ಟಲು ರಾಜ್ಯ ಸರ್ಕಾರ ಥಿಯೇಟರ್ ಗಳಲ್ಲಿ ಶೇ.50 ರಷ್ಟು ಪ್ರೇಕ್ಷಕರು ಎಂಬ ನಿಯಮ ಜಾರಿಗೆ ತಂದಿದೆ. ಇದರಿಂದಾಗಿ ಹಲವು ಸಿನಿಮಾಗಳ ರಿಲೀಸ್  ಮುಂದುಡಿದೆಇದೀಗ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಸಿನಿಮಾ

ವಿಕ್ರಾಂತ್‌ ರೋಣ ಫೆಬ್ರವರಿ 24 ಕ್ಕೆ ಚಿತ್ರ ಬಿಡುಗಡೆಗೆ ದಿನಾಂಕ ಫಿಕ್ಸ್ ಆಗಿತ್ತು. ಹೀಗಾಗಿ ಫೆಬ್ರವರಿ 3 ರಂದು ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ರೂಪಿಸಿತ್ತು. ಆದರೆ ಈಗ ಕೊರೋನಾ ಕಾರಣದಿಂದ ಟೀಸರ್ ಬಿಡುಗಡೆ ರದ್ದು ಮಾಡಲಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ರಿಲೀಸ್ ದಿನಾಂಕವನ್ನೂ ಮುಂದೂಡಬಹುದು ಎನ್ನಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

 

 

 

 

 

 

Please follow and like us:

Leave a Reply

Your email address will not be published. Required fields are marked *

Next Post

ಮನೆಯಲ್ಲೇ ಸುಲಭವಾಗಿ ಚಾಕೊಲೇಟ್ ಕೇಕ್ ಮಾಡುವುದು ಹೇಗೆ ????

Fri Jan 7 , 2022
      ಮೊದಲು ಒಂದು ಮಧ್ಯಮ ಗಾತ್ರದ ಕುಕ್ಕರ್ ತೆಗೆದುಕೊಳ್ಳಿ. ಅದನ್ನ ಗ್ಯಾಸ್ ಮೇಲೆ ಇಡಿ. ಉರಿ ಸಣ್ಣದಾಗಿರಲಿ. ಅದಕ್ಕೆ ಅರ್ಧ ಕಪ್ ಪುಡಿ ಉಪ್ಪು ಹಾಕಿ. ಪುಡಿ ಉಪ್ಪು ಹಾಕಿದ ಬಳಿಕ ಉಪ್ಪಿನ ಮೇಲೆ ರಂಧ್ರವಿರುವ ಸ್ಟೀಲ್ ತಟ್ಟೆಯಿಂದ ಮುಚ್ಚಿ. ಬಳಿಕ ಕುಕ್ಕರ್ ಮುಚ್ಚಳವನ್ನು ರಬ್ಬರ್ ಮತ್ತು ವಿಶಲ್ ಹಾಕದೇ ಮುಚ್ಚಿ. ಸ್ವಲ್ಪ ಹೊತ್ತು ಪ್ರೀ ಹೀಟ್ ಮಾಡಬೇಕು. ನಂತರ ಇನ್ನೊಂದು ಕೇಕ್ ಆಕಾರ ಬರುವ ಪಾತ್ರೆಯನ್ನು […]

Advertisement

Wordpress Social Share Plugin powered by Ultimatelysocial