‘ವಿಕ್ರಾಂತ್ ರೋಣ’ ನಿರ್ದೇಶಕ  ಅನೂಪ್ ಭಂಡಾರಿಗೆ  ಸಿನಿಮಾ ನಿರ್ಮಾಪಕರ ಭರಪೂರ ಆಫರ್!

ವಿಕ್ರಾಂತ್ ರೋಣ ಫ್ಯಾಂಟಸಿ ಸಿನಿಮಾವನ್ನು ಫೆಬ್ರವರಿ 24 ರಂದು ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ. ಇದರ ಜೊತೆಗೆ ಸುದೀಪ್ ಜೊತೆ ಅಶ್ವತ್ಥಾಮ ಸಿನಿಮಾಗಾಗಿ ಅನೂಪ್ ಭಂಡಾರಿ ಸಜ್ಜಾಗುತ್ತಿದ್ದಾರೆ.

ವಿಕ್ರಾಂತ್ ರೋಣ ಸಿನಿಮಾ ಮೂಲಕ ಅನೂಪ್ ಭಂಡಾರಿ ದೇಶದ ಪ್ರಮುಖ ನಿರ್ಮಾಪಕರ ಗಮನ ಸೆಳೆಯುತ್ತಿದ್ದಾರೆ. ಹಲವು ಬಾಲಿವುಡ್ ಮತ್ತು ದಕ್ಷಿಣ ಭಾರತದ ಸಿನಿಮಾ ನಿರ್ಮಾಪಕರು ಅನೂಪ್ ಭಂಡಾರಿ ಅವರನ್ನು ಸಂಪರ್ಕಿಸಿದ್ದಾರೆ.

ಪ್ರಸಿದ್ದ ನಿರ್ಮಾಣ ಸಂಸ್ಥೆ ಎರೋಸ್ ಇಂಟರ್ ನ್ಯಾಷನಲ್  ಪ್ರೊಡಕ್ಷನ್ ಹೌಸ್ ಅನೂಪ್ ಭಂಡಾರಿ ಅವರನ್ನು ಸಂಪರ್ಕಿಸಿದೆ ಎಂದು ಮೂಲಗಳು ತಿಳಿಸಿವೆ.  ಇನ್ನೂ ಅನ್ನಪೂರ್ಣ ಸ್ಟುಡಿಯೋಸ್ ಕೂಡ ತಮ್ಮ ಬ್ಯಾನರ್ ನಲ್ಲಿ ಕೆಲಸ ಮಾಡುವಂತೆ ಆಫರ್ ನೀಡಿದೆ ಎಂದು ತಿಳಿದು ಬಂದಿದೆ,

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಸದ್ದು ಮಾಡಿದ ಪೊಲೀಸ್ ತುಪಾಕಿ

Tue Jan 11 , 2022
    ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಸದ್ದು ಮಾಡಿದ ಪೊಲೀಸ್ ತುಪಾಕಿ ರೌಡಿಶೀಟರ್ ನರಸಿಂಹ  ರೆಡ್ಡಿ ಮೇಲೆ ಫೈರಿಂಗ್ ಮಾಡಿದ್ದು , ಗಿರಿನಗರದ ಪಿಎಸ್ಐ ಸುನೀಲ್ ಕಡ್ಡಿಯಿಂದ ಶೂಟೌಟ್  ಕಾಲಿಗೆ ಗುಂಡು  ಹಾರಿಸಲಾಗಿದೆ . ಕೊಲೆ,ದರೋಡೆ,ಕಿಡ್ನಾಪ್,ಮನೆಗಳ್ಳತನ ಹೀಗೆ 30 ಕ್ಕೂ ಹೆಚ್ಚು ಪ್ರಕರಣದಲ್ಲಿ ಆರೋಪಿಯಾಗಿದ್ದ ಆಸಾಮಿ ಇತ್ತೀಚೆಗೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಆರೋಪಿ ಹೊಸಕೆರೆಹಳ್ಳಿ ಕೆರೆ ಕೋಡಿ ಬಳಿ‌ ಇರುವ ಮಾಹಿತಿ ಪಡೆದಿದ್ದ ,ಗಿರಿನಗರ ಪೊಲೀಸರು ಖಚಿತ ಮಾಹಿತಿ ಮೇರೆಗೆ ಬಂಧನಕ್ಕೆ […]

Advertisement

Wordpress Social Share Plugin powered by Ultimatelysocial