ಕೊಳ್ಳೇಗಾಲದ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ಡಾ. ವಿಷ್ಣು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಡಾ. ವಿಷ್ಣುವರ್ಧನ್ ರವರ 13ನೇ ವರ್ಷದ ಪುಣ್ಯ ಸ್ಮರಣೆ ಹಾಗೂ ವಿಷ್ಣುವರ್ಧನ್ ಚಿತ್ರ ರಂಗಕ್ಕೆ ಪಾದಾರ್ಪಣೆ ಮಾಡಿ 50ವರ್ಷ ಪೂರೈಸಿದ ಹಿನ್ನಲೆ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಯಿತುಕಾರ್ಯಕ್ರಮದಲ್ಲಿ ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷರಾದ ಎಂ.ರಾಮಚಂದ್ರರವರು ಮಾತಾನಾಡಿ ಟ್ರಸ್ಟ್ ಸಮಾಜ ಸೇವೆ ಕೆಲಸಕ್ಕೆ ಧನ್ಯವಾದ ತಿಳಿಸಿದರು. ಟ್ರಸ್ಟ್ ಇನ್ನೂ ಹೆಚ್ಚು ಹೆಚ್ಚು ಸೇವೆ ಮಾಡುವ ಶಕ್ತಿಯನ್ನು ಭಗವಂತ ಕೊಡಲಿ ಎಂದು ಹಾರೈಸಿದರುಕಾರ್ಯಕ್ರಮದಲ್ಲಿ ಪ್ರಲಕ್ಷ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಮಾಡಲಾಯಿತು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಮಾಡಲಾಯಿತು.ಗಣ್ಯರಿಗೆ ಸನ್ಮಾನ ಹಾಗೂ ರಸ ಮಂಜರಿ ಕಾರ್ಯಕ್ರಮ ನಡೆಯಿತುಪ್ರೊಫೆಷರ್ ನಂಜುಂಡಸ್ವಾಮಿರವರು ಮಾತನಾಡಿ ವಿಷ್ಣುವರ್ಧನ್ ರವರ ಸಿನಿಮಾ ಹಾಗೂ ಚಿತ್ರಗೀತೆಗಳು ಇಂದಿಗೂ ಎಲ್ಲಾರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದಿದೆ ಎಂದರುನಂತರ ಟ್ರಸ್ಟ್ ನ ಅಧ್ಯಕ್ಷ ಆರ್. ಬಾಲರಾಜು ಮಾತನಾಡಿ ವಿಷ್ಣುವರ್ಧನ್ ರವರ ಪುಣ್ಯ ಸ್ಮರಣೆ ಕಾರ್ಯಕ್ರಮ ಪ್ರತಿ ವರ್ಷವೂ ಮಾಡಿಕೊಂಡು ಬರುತ್ತಿದ್ದೇವೆ.ಎಲ್ಲಾರ ಸಹಕಾರದಿಂದ ಸಮಾಜ ಸೇವೆ ಚೆನ್ನಾಗಿ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.
https://play.google.com/store/apps/details?id=com.speed.newskannada