ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್ ಪ್ರತಿಕ್ರಿಯೆ
ಸಿದ್ದೇಶ್ವರ ಸ್ವಾಮೀಜಿಗಳು ಅಪಾರ ಭಕ್ತ ಸಮೂಹ ಹೊಂದಿದ್ದರು
ತಮ್ಮ ಪ್ರವಚನಗಳ ಮೂಲಕವೇ ಜೀವನದ ಪಾಠ ಹೇಳುತ್ತಿದ್ದರು
ಇಡೀ ರಾಜ್ಯ ಹಾಗೂ ದೇಶಕ್ಕೆ ಸಾಕಷ್ಟು ಮಾದರಿಯಾದವರು
ಅವರ ಪ್ರವಚನಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುತ್ತಿದ್ದರು
ಸ್ವಾಮೀಜಿಗಳಾಗಿದ್ದರೂ ಅವರು ಸರಳ ಜೀವಿಯಾಗಿದ್ದರು
ಸ್ವಾಮೀಜಿಗಳು ತಮ್ಮ ಜೀವನದುದ್ದಕ್ಕೂ ಆಶ್ರಮದ ಅಭಿವೃದ್ದಿಗೆ ಸರ್ಕಾರದಿಂದ ಯಾವುದೇ ಅಪೇಕ್ಷೆ ಪಡೆಯಲಿಲ್ಲ
ಅವರ ಅಗಲಿಕೆ ಇಡೀ ಭಕ್ತ ಸಮೂಹಕ್ಕೆ ತುಂಬಲಾರದ ನಷ್ಟವಾಗಿದೆ
ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada