ನೀರಿಗಾಗಿ ಖಾಲಿ ಕೊಡ ಪ್ರದರ್ಶನ

ವಾಣಿಜ್ಯ ನಗರೀ ಹುಬ್ಬಳ್ಳಿ ಹಾಗೂ ಧಾರವಾಡದಲ್ಲಿ ಕಳೆದ ಒಂದು ತಿಂಗಳಿನಿಂದಲ್ಲೂ ಬಹುತೇಕವಾಗಿ ಎಲ್ಲಾ ವಾರ್ಡ್ ಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ವಾರಕ್ಕೆ ಒಮ್ಮೆ ಬಿಡುತ್ತಿದ್ದ ನೀರು, ಈಗ ೧೫ ದಿನಗಳಾದರೂ ನೀರು ಬರುತ್ತಿಲ್ಲ ಎಂಬ ಹಿನ್ನೆಲೆಯಲ್ಲಿ ಇಂದು ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಮಾಡಲಾಯಿತು. ಭೂತ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ನೇತೃತ್ವದಲ್ಲಿ ಒಂದು ಸಾವಿರ ಪ್ರದರ್ಶನ ಮಾಡುವ ಮೂಲಕ ಮಹಾನಗರ ಪಾಲಿಕೆಗೆ ಹಿಡಿ ಶಾಪ ಹಾಕಿದರು. ಪ್ರಮುಖವಾಗಿ ಈ ಹಿಂದೆ ಪಾಲಿಕೆ ಅಧೀನದಲ್ಲಿದ್ದ ನೀರು ಸರಬರಾಜು ಈಗ ಖಾಸಗಿ ಕಂಪನಿಗೆ ನೀಡಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಸರಿಯಾದ ಮಾಹಿತಿ ಕೊರತೆಯಿಂದಾಗಿ ನೀರಿನ ಸಮಸ್ಯೆ ಎದುರಾಗಿದೆ. ಈ ಕೂಡಲೇ ನೀರಿನ ಸಮಸ್ಯೆಯನ್ನು ಬಗೆಹರಿಸಲು ಎಲ್ ಅಂಡ್ ಟಿ ಕಂಪನಿ ಹಳೆಯ ಸಿಬ್ಬಂದಿಗಳನ್ನು ಮರು ನೇಮಕ ಮಾಡಬೇಕೆಂದು ಆಗ್ರಹಮಾಡಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜಾರ್ಖಂಡ್ ಸರ್ಕಾರದ ವಿರುದ್ಧ ಶ್ರೀರಾಮಸೇನೆ ಪ್ರಮೋದ್ ‌ಮುತಾಲಿಕ್ ಗಡುಗು

Sat Dec 31 , 2022
ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ ಪ್ರಮೋದ್ ಮುತಾಲಿಕ್ ಆಕ್ರೋಶ ಜಾರ್ಖಂಡ್ ಸರ್ಕಾರ ಸಮ್ಮೇದ್ ಶಿಖರ್ಜಿ ಪವಿತ್ರ ಕ್ಷೇತ್ರವನ್ನ ಪ್ರವಾಸಿ ತಾಣ ಮಾಡ್ತಿದೆ ಇದು 20 ತೀರ್ಥಂಕರರು ಮೋಕ್ಷ ಹೊಂದಿದ ಪವಿತ್ರ ಕ್ಷೇತ್ರ ಸಮ್ಮೇದ್ ಶಿಖರ್ಜಿ ಕ್ಷೇತ್ರವನ್ನ ಪ್ರವಾಸಿ ತಾಣ ಮಾಡಲು ಹೊರಟಿರುವುದು ಸರಿಯಲ್ಲ ಜಾರ್ಖಂಡ್ ಸರ್ಕಾರದ ನಿರ್ಧಾರವನ್ನು ಶ್ರೀರಾಮಸೇನೆ ಖಂಡಿಸುತ್ತೆ ಜಾರ್ಖಂಡ್ ಸರ್ಕಾರದ ವಿರುದ್ಧ ಇಡೀ ರಾಜ್ಯಾದ್ಯಂತ ಪ್ರತಿಭಟನೆ ಮಾಡಬೇಕಾಗುತ್ತೆ ಜೈನ್ ಸಮಾಜ ಶಾಂತಿಪ್ರಿಯರು ಇಡೀ ದೇಶಕ್ಕೆ ದೊಡ್ಡ ಕೊಡುಗೆ […]

Advertisement

Wordpress Social Share Plugin powered by Ultimatelysocial