ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕರ್ನಾಟಕ ಪ್ರವಾಸದಲ್ಲಿದ್ದು, ಅತ್ತ ಕಾಂಗ್ರೆಸ್ ನಾಯಕರ ಪ್ರಜಾಧ್ವನಿ ಸಮಾವೇಶವೂ ಮುಂದುವರಿದಿದೆ.
ಜೆಡಿಎಸ್ ಕೂಡ ಚುನಾವಣೆ ಸಿದ್ಧತೆ ಭರ್ಜರಿಯಾಗಿಯೇ ನಡೆಸುತ್ತಿದೆ. ರಾಜ್ಯದ ಇಂದಿನ (ಫೆಬ್ರವರಿ 20) ರಾಜಕೀಯ ವಿದ್ಯಮಾನಗಳ ಲೈವ್ ಅಪ್ಡೇಟ್ಸ್ ಇಲ್ಲಿವೆ.ಕರ್ನಾಟಕ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕರ್ನಾಟಕ ಪ್ರವಾಸದಲ್ಲಿದ್ದು, ಅತ್ತ ಕಾಂಗ್ರೆಸ್ ನಾಯಕರ ಪ್ರಜಾಧ್ವನಿ ಸಮಾವೇಶವೂ ಮುಂದುವರಿದಿದೆ.
ಜೆಡಿಎಸ್ ಕೂಡ ಚುನಾವಣೆ ಸಿದ್ಧತೆ ಭರ್ಜರಿಯಾಗಿಯೇ ನಡೆಸುತ್ತಿದೆ. ರಾಜಕೀಯ ನಾಯಕರ ವಾಕ್ಸಮರ, ಟಿಕೆಟ್ಗಾಗಿ ಪೈಪೋಟಿ, ರಾಷ್ಟ್ರ ಮಟ್ಟದ ನಾಯಕರ ರಾಜ್ಯ ಭೇಟಿ ಸೇರಿದಂತೆ ಅನೇಕ ವಿದ್ಯಮಾನಗಳು ದಿನಂಪ್ರತಿ ವರದಿಯಾಗುತ್ತಿವೆ. ಇದೇ 27ರಂದು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಭೇಟಿ ನೀಡಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada
Please follow and like us:
Mon Feb 20 , 2023
ಮಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚಿಕ್ಕದಾಗಿ ಎದೆ ನೋವು ಕಾಣಿಸಿ ಕೊಂಡ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಮಂಗಳೂರಿನ ಎ.ಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ವರದಿಗಳ ಪ್ರಕಾರ, ಅರುಣ್ ಸಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಾಪಸ್ ಆಗುತ್ತಿದ್ದಾರೆ ಎನ್ನಲಾಗಿದೆ. ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅರುಣ್ ಸಿಂಗ್ ಬ್ಯುಸಿ ಇದ್ದಾರೆ. ಪಕ್ಷದ ಗೆಲುವಿಗಾಗಿ ನಿರಂತರವಾಗಿ ಬಿಡುವಿಲ್ಲದೇ ಕೆಲಸ […]