ಇಂದು ಮತ್ತು ನಾಳೆಯೂ ಕೂಡ ಧಾರಾಕಾರ ಮಳೆಯಾಗಲಿದೆ.

ವಾರ್ ಚಂಡಮಾರುತ ಹಿನ್ನಲೆ ದಕ್ಷಿಣ ಒಳನಾಡಿನಲ್ಲಿ ಇಂದು ಮಳೆಯಾಗತ್ತಿದೆ. ಇಂದು ಮತ್ತು ನಾಳೆಯೂ ಕೂಡ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿದೇರ್ಶಕ ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.ಡಿಸೆಂಬರ್ 27 ರ ಸಂಜೆಯ ವೇಳೆಗೆ ಮಳೆ ಕಡಿಮೆಯಾಗಲಿದೆ. ದಕ್ಷಿಣ ಒಳನಾಡಿದ ಬೆಂಗಳೂರು ಚಾಮರಾಜ ನಗರ ಮಂಡ್ಯದಲ್ಲಿ ಮೋಡ ಕವಿದ ವಾತಾವರಣವಿದ್ದು,ಉತರ ಒಳನಾಡಿನಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ನಿದೇರ್ಶಕ ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.

 

 

ಇದನ್ನು ಓದಿ : ಮನೆ ಇಲ್ಲದವರಿಗೆ ನಿವೇಶನ ಒದಗಿಸಿಕೊಡಲು ಒತ್ತು.

Please follow and like us:

Leave a Reply

Your email address will not be published. Required fields are marked *

Next Post

ಕ್ಲಬ್ ಡ್ಯಾನ್ಸ್ ರ ಜೊತೆ ಶಾಸಕರ ನೃತ್ಯ

Fri Nov 27 , 2020
ಶಾಸಕ ಸಂಗಮೇಶ್ ನಿರಾಣಿ ಮಗಳ ಮದುವೆಯಲ್ಲಿ ಮಸ್ತ್ ಡ್ಯಾನ್ಸ್ ಮಾಡಿದ್ದಾರೆ. ಗೋವಾದಲ್ಲಿ ಮದುವೆಯ ಹಿಂದಿನ ದಿವಸ ನಡೆದ ಆರಕ್ಷತೆಯಲ್ಲಿ ಕ್ಲಬ್ ಡ್ಯಾನ್ಸರ್ ಜೊತೆ ಸ್ಟೆಪ್ ಹಾಕಿದ್ದಾರೆ. ಸದ್ಯ ಶಾಸಕರು ಡ್ಯಾನ್ಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪುಲ್ ವೈರಲ್ ಆಗಿದೆ.. ಇದನ್ನು ಓದಿ :ಬಾಗಲೂರು ಇನ್ಸ್ ಪೆಕ್ಟರ್ ಪ್ರಶಾಂತ್ ವರಣಿಯಿಂದ ಶೂಟೌಟ್ Please follow and like us:

Advertisement

Wordpress Social Share Plugin powered by Ultimatelysocial