ಈ ಜೀವನದ ಮೇಲೆ ಜಿಗುಪ್ಸೆ ಬಂದಿದೆ, ನಾನೇ ಸ್ವ ಇಚ್ಛೆಯಿಂದ ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುತ್ತೇನೆ. ನಾನು ನನ್ನ ಕುಟುಂಬಕ್ಕೆ ಹಾಗೂ ಭೀಮೇಶ್ ನಾಯಕ್ ಮೇಲೆ ದೂರು ನೀಡಿದ್ದೆ, ನಾನು ನೀಡಿದ್ದ ಸುಳ್ಳು ದೂರಿನಿಂದ ಪಶ್ಚಾತ್ತಾಪ ಪಟ್ಟಿದ್ದೇನೆ. ಭೀಮೇಶ್ ನಾಯಕ್ ತುಂಬ ಸೂಕ್ಷ್ಮ ಮತ್ತು ಮುಗ್ಧ ವ್ಯಕ್ತಿ, ಅವರ ಮತ್ತು ನನ್ನ ಮಧ್ಯೆ ಯಾವುದೇ ದೈಹಿಕ ಸಂಪರ್ಕ ಇರುವುದಿಲ್ಲ. ನಾನು ಮಾಡಿದ ಈ ಸುಳ್ಳು ಕೇಸಿನಿಂದಾಗಿ ಅವರ ತಂದೆ ಅನಾರೋಗ್ಯಕ್ಕೀಡಾಗಿದ್ದಾರೆ
ನನ್ನಿಂದ ಎರಡು ಕುಟುಂಬಗಳಿಗೂ ತುಂಬಾ ನೋವಾಗಿದೆ, ಈ ಪಶ್ಚಾತ್ತಾಪದಿಂದ ಹೊರಬರಲು ಆಗುತ್ತಿಲ್ಲ, ನಾನು ಮಾನಸಿಕವಾಗಿ ಕುಗ್ಗಿ ಹೋಗಿದ್ದೇನೆ. ಭೀಮೇಶ್ ನಾಯಕ್ ನನ್ನ ಆತ್ಮ ಸ್ನೇಹಿತ, ಆ್ಯಮ್ ವೆರಿ ಸಾರಿ..ಐ ಲವ್ ಯೂ ಸೋ ಮಚ್ ಭೀಮೇಶ್, ಈ ನನ್ನ ಆತ್ಮಹತ್ಯೆಗೂ ಭೀಮೇಶ್ ನಾಯಕನಿಗೂ ಯಾವುದೇ ಸಂಬಂಧ ಇಲ್ಲ. ಭೀಮೇಶ್ ಮಾಮ ಇವತ್ತು ನೀ ಆಫಿಸಿಗೆ ಹೋದಾಗ ಹಾಲು ಕಾಯಿಸಿದರು ಕುಡಿಯದೆ ಹೋದೆ, ಥ್ಯಾಂಕ್ ಯೂ ಸೋ ಮಚ್ ಭೀಮೇಶ್ ನನ್ನನ್ನು ಕ್ಷಮಿಸಿದ್ದಕ್ಕೆ. ನೀನು ತುಂಬ ದೊಡ್ಡ ವ್ಯಕ್ತಿ ಆ ದೇವರು ನಿನಗೆ ಒಳ್ಳೆಯದು ಮಾಡಲಿ ಮುದ್ದು, ನೀ ಇನ್ನು ಸ್ಟ್ರಾಂಗ್ ಆಗಿ ಚನ್ನಾಗಿ ತಿನ್ನು. ನಾನು ನಿನ್ನ ಜೊತೆ ತುಂಬಾ ಖುಷಿಯಾಗಿದ್ದೆ. ಆ ಸಂತೋಷ ಎಲ್ಲಾ ನನಗೆ ಕೊಟ್ಟಿದ್ದಕ್ಕೆ ಥ್ಯಾಂಕ್ಸ್, I will miss you, May god bless you Dear ನಮ್ಮ ಅಪ್ಪನಿಗೆ SORRY ಹೇಳು ಭೀಮೇಶ್, I am very sorry ಬೀಮೇಶ್ ನಿನ್ನನ್ನ ಜೈಲಿಗೆ ಕಳಿಸಿದಕ್ಕೆ..?
https://play.google.com/store/apps/details?id=com.speed.newskannada