ರಾತ್ರಿ ಬಸ್ ನಿಲ್ದಾಣದಲ್ಲೇ ತಂಗಿದ್ದ ಮಹಿಳೆ ಬೆಳಗ್ಗೆ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಯಾದಗಿರಿಯ ಜಿಲ್ಲೆಯ ಸುರಪುರ ನಗರದ ವೆಂಕಟಪ್ಪ ನಾಯಕ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದ್ದು, ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಹುಣಸಗಿ ತಾಲೂಕಿನ ಹೆಬ್ಬಾಳ ಗ್ರಾಮದ ಶಾಂತಾ ಶವದ ರೂಪದಲ್ಲಿ ಪತ್ತೆಯಾಗಿದ್ದಾರೆ.ಸ್ಥಳಕ್ಕೆ ಆಗಮಿಸಿದ ಸುರಪುರ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ:ಬೈಕ್ ಸರ್ವಿಸ್ ಸೆಂಟರ್ ಗೆ ತಗುಲಿದ ಬೆಂಕಿ
Please follow and like us:
Tue Feb 9 , 2021
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆ ಮೋಸ್ಟ್ ಅವೇಯ್ಟೆಡ್ ಸಿನಿಮಾ ರಾಬರ್ಟ್.. ತರುಣ್ ಸುಧೀರ್ ನಿರ್ದೇಶನದಲ್ಲಿ ಮೂಡಿಬರ್ತಿರುವ ಈ ಚಿತ್ರ ಕನ್ನಡ ಹಾಗೂ ತೆಲುಗು ಎರಡೂ ಭಾಷೆಗಳಲ್ಲೂ ಮೂಡಿಬರ್ತಿದೆ.. ಸ್ಯಾಂಪಲ್ಸ್ ಮೂಲಕವೇ ಸಿನಿಮಾ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿದೆ..ಇತ್ತೀಚೆಗಷೆ್ಟೀ ರಾಬರ್ಟ್ ಚಿತ್ರದ ತೆಲುಗು ವರ್ಷನ್ ಟೀಸರ್ ರಿಲೀಸ್ ಆಗಿತ್ತು.. ಟಾಲಿವುಡ್ ಮಂದಿ ಕೂಡ ಟೀಸರ್ ನೋಡಿ ಬೆರಗಾಗಿದ್ರು.. ಇದೀಗ ರಾಬರ್ಟ್ ಚಿತ್ರದ ತೆಲುಗು ವರ್ಷನ್ ಸಾಂಗ್ ಕೂಡ ರಿಲೀಸ್ ಆಗಿದೆ.. ಈ […]