ಕೆಲಸ ಮಾಡುತ್ತಿದ್ದ ಮನೆಗೆ ಕನ್ನ ಖತರ್ನಾಕ್ ಮಹಿಳೆ ಸೆರೆ.

ಕೆಲಸ ಮಾಡುತ್ತಿದ್ದ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಖತರ್ನಾಕ್ ಮಹಿಳೆಯನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಅಮೃತಹಳ್ಳಿಯ ಮೋನಿಕಾ ಬಂಧಿತ ಆರೋಪಿಯಾಗಿದ್ದಾಳೆ. ಬಂಧಿತಳಿಂದ ೨.೩೦ ಲಕ್ಷ ಮೌಲ್ಯದ ೪೦ ಗ್ರಾಂ ತೂಕದ ಚಿನ್ನಾಭರಣಗಳನ್ನು ಜಪ್ತಿಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಡಿಸಿಪಿ ಡಾ.ಅನೂಪ್ ಎ.ಶೆಟ್ಟಿ ತಿಳಿಸಿದ್ದಾರೆ. ಅಮೃತಹಳ್ಳಿಯ ಸಂಗೀತಾ ರವರು ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮೋನಿಕಾ ಎಂಬ ಮಹಿಳೆಯು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾಳೆಂದು ನೀಡಿದ ದೂರನ್ನು ಪಡೆದು ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿ ಕಾರ್ಯಕರ್ತರು ತ್ರಿಶೂಲ ಹಿಡಿದು ಹೋರಾಟ ಮಾಡಿ ಸಾಯ್ತಾ ಇದ್ದಾರೆ.

Sun Jan 22 , 2023
ಬಿಜೆಪಿ ಕಾರ್ಯಕರ್ತರು ತ್ರಿಶೂಲ ಹಿಡಿದು ಹೋರಾಟ ಮಾಡಿ ಸಾಯ್ತಾ ಇದ್ದಾರೆ. ಯಾವ ಮಂತ್ರಿ ಮಗನೂ ಬಲಿಯಾಗಲ್ಲ. ಇದಕ್ಕೆ ಕಟಿಲ್, ಶೋಭಾ, ಬೊಮ್ಮಾಯಿ, ಯಡಿಯೂರಪ್ಪ ಉತ್ತರಿಸಲಿ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ಉಡುಪಿ: ಬಿಜೆಪಿ ಕಾರ್ಯಕರ್ತರು ತ್ರಿಶೂಲ ಹಿಡಿದು ಹೋರಾಟ ಮಾಡಿ ಸಾಯುತ್ತಿದ್ದಾರೆ. ಯಾವ ಮಂತ್ರಿ ಮಗನೂ ಬಲಿಯಾಗಲ್ಲ. ಬಡವರ ಮಕ್ಕಳು ಸಾಯುತ್ತಿದ್ದಾರೆ. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟಿಲ್  , ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  , ಮಾಜಿ […]

Advertisement

Wordpress Social Share Plugin powered by Ultimatelysocial