ಬಡ ಕಾರ್ಮಿಕರ ಮೇಲೆ ಬರೆ ಎಳೆದ ಗ್ರಾ. ಪಂ ಅಭಿವೃದ್ದಿ ಅಧಿಕಾರಿ

ಗ್ರಾಮೀಣ ಭಾಗದಲ್ಲಿ ಉದ್ಯೋಗ ಖಾತರಿ ಯೋಜನೆ ಕೆಲಸವನ್ನ ನಂಬಿ ಜೀವನ ಮಾಡುತ್ತಿರುವ ಬಡ ಕಾರ್ಮಿಕರ ಹೊಟ್ಟೆ ಮೇಲೆ ಬರೆ ಎಳೆಯುತ್ತಿದ್ದಾರೆ. ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ  ಗ್ರಾಮ ಪಂಚಾಯತಿಯಲ್ಲಿ ಘಟನೆ ನಡೆದಿದೆ. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳುಚಿಕ್ಕಬಾಗೇವಾಡಿ ಗ್ರಾಮದಲ್ಲಿ ಉದ್ಯೋಗ ಖಾತರಿ ಯೋಜನೆ ನಂಬಿ ಜೀವನ ಮಾಡುತ್ತಿರುವ ಕಾರ್ಮಿಕರನ್ನ ಕಡೆಗಣಿಸಿದರು.  ನೀವು ಕೆಲಸ ಮಾಡಬೇಡಿ ಎಂದು ಕೆಲಸಕ್ಕೆ ಹೋಗಿದ್ದ ಕಾರ್ಮಿಕರನ್ನ ವಾಪಸ್ಸ ಕರೆಸಿದ್ದಾರೆ ಎಂದು ಅಕ್ರೋಶ ಹೊರಹಾಕಿದರು. ಎನ್ ಎಮ್ ಆರ್ ಹಾಕಿದ ಮೇಲೆ ಕೆಲಸಕ್ಕೆ ಹೋದ ಕಾರ್ಮಿಕರಿಗೆ ಕೆಲಸ ಮಾಡಬೇಡಿ ಎಂದು ವಾಪಸ್ಸ ಮನೆಗೆ ಕಳಸಿದ್ದಾರೆಂದು ಕಾರ್ಮಿಕರು ಇವತ್ತು ಗ್ರಾಮ ಪಂಚಾಯತಿ ಮುಂದೆ ಅಧಿಕಾರಿಗಳ ವಿರುದ್ದ ಅಕ್ರೋಶ ಹೊರಹಾಕುವ ಮೂಲಕ ಪ್ರತಿಭಟನೆ ನಡೆಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪೊಲೀಸ್ ಮಾಹಾಸಂಘದ ಮಹಿಳಾ ರಾಜ್ಯಾಧ್ಯಕ್ಷೆ ಎಂದು ಸುಳ್ಳು ಸುಳ್ಳು ಹೇಳುತ್ತಾ ಜನರ ದಾರಿತಪ್ಪಿಸುವ ಚಾಲಾಕಿ

Sun Jun 5 , 2022
ಪಿಎಸ್ಐ ಪರೀಕ್ಷೆ ಹಗರಣ ಬೆಂಕಿ ಇನ್ನೂ ಆರಿಲ್ಲ ಅಂತಹದರಲ್ಲಿ ಇಲ್ಲಿಯೊಬ್ಬರು ksrtc ನೌಕರಿ ಹಾಗೂ ವರ್ಗಾವಣೆ ಇದ್ರೆ ಮಾಡಿಕೊಸಿಕೊಡುತ್ತೇನೆ  ಎಂದು ಹೇಳಿದ್ದಾರೆ. ಅದು ಬೇರೆಯ್ಯಾರು ಅಲ್ಲ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಪೊಲೀಸ ಮಾಹಾಸಂಘದ ಮಹಿಳಾ ಅಧ್ಯಕ್ಷೆ ಸುನಂದಾ ಹಡಪದ  ಅವರು ಸಂಘದ ಉದ್ಘಾಟನೆ ಪೂರ್ವಬಾವಿ ಸಭೆಯಲ್ಲಿ ಮಾತನಾಡುವಾಗ KSRTCಯಲ್ಲಿ  ಯಾರಾದರೂ  ನೌಕರಿಗೆ ಹೋಗುವವರು ಮತ್ತು ನೌಕರಿ ಮಾಡುತ್ತಿರುವವರ ವರ್ಗಾವಣೆ ಇದ್ದರೆ ನನನ್ನು ಸಂಪರ್ಕಮಾಡಿ  ಯಾಕೆಂದರೆ  ಸಚಿವರಾದ ಶ್ರೀರಾಮುಲುರವರು ಮೊನ್ನೆತಾನೆ […]

Advertisement

Wordpress Social Share Plugin powered by Ultimatelysocial