ತಮ್ಮಂದಿರಿಂದ ಅಣ್ಣನ ಬರ್ಬರ ಹತ್ಯೆ : ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ರಂಗಪೇಟೆಯಲ್ಲಿ ಘಟನೆ

ತಮ್ಮಂದಿರು  ಅಣ್ಣನನ್ನು ಮಚ್ಚಿನಿಂದ ಕೊಚ್ಚಿ  ಕೊಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ರಂಗಪೇಟೆಯಲ್ಲಿ  ನಡೆದಿದೆ. ಕೊಲೆಮಾಡಿದ ಕೊಲೆಗಡುಕರು    ಬೈಕ್ನಲ್ಲಿ ಪರಾರಿಯಾಗಿದ್ದಾರೆ.  ಕೊಲೆ ನಡೆದ ಸ್ಥಳಕ್ಕೆ ಡಿವೈಎಸ್ಪಿ  ಮಂಜುನಾಥ್ ಟಿ ಮತ್ತು  ಪಿ ಐ  ಸುನಿಲ್ ಮೂಲಿಮನಿ   ಭೇಟಿ  ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ .

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ತುಮಕೂರು: ನಾಡ ಬಂದೂಕು ಮಾರಾಟ ಮಾಡುತ್ತಿದ್ದ 9 ಆರೋಪಿಗಳು ಅರೆಸ್ಟ್​!

Sat Jul 2 , 2022
ತುಮಕೂರು: ಜಿಲ್ಲೆಯಲ್ಲಿ ನಾಡ ಬಂದೂಕುಗಳನ್ನ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಕ್ಯಾತಸಂದ್ರ ಪೊಲೀಸರು ಬಂಧಿಸಿದ್ದಾರೆ. ಕೃಷ್ಣಪ್ಪ, ಚಿಕ್ಕನಾಗಯ್ಯ, ಶಿವರಾಜು, ನಾರಾಯಣ, ಡ್ರೈವರ್ ನರಸಿಂಹಮೂರ್ತಿ, ನರಸಿಂಹರಾಜು, ಸಿದ್ದಲಿಂಗಪ್ಪ, ಮಾರುತೇಶ್, ಮಹಮ್ಮದ್ ಅಯಜ್ ಹಾಗೂ ಬಂಧಿತ ಆರೋಪಿಗಳು‌. ಬಂಧಿತರು ತುಮಕೂರು ನಗರದ ವಿವಿಧ ಕಡೆಗಳಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿದ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://plಇay.google.com/store/apps/details?id=com.speed.newskannada Please follow and […]

Advertisement

Wordpress Social Share Plugin powered by Ultimatelysocial