ಯಾದಗಿರಿ : ರಸಗೊಬ್ಬರಕ್ಕಾಗಿ ರೈತರ ಪ್ರತಿಭಟನೆ.

ಯಾದಗಿರಿಯಲ್ಲಿ ಶೇ ೭೦ ಬಿತ್ತನೆ ಮಾಡಿದ ರೈತರಿಗೆ ಶಾಖ.

ಯೂರಿಯಾ ಹಾಗೂ ಡಿಎಪಿ ರಸಗೊಬ್ಬರದ ಅಭಾವ ಸೃಷ್ಟಿ

ಅಧಿಕಾರಿಗಳು ಹಾಗೂ ಮಾರಾಟಗಾರರಿಂದ ರಸಗೊಬ್ಬರ ಅಭಾವ ಸೃಷ್ಟಿಸುತ್ತಿದ್ದಾರೆ.

ಶಹಾಪೂರ ನಗರದಲ್ಲಿ ಪ್ರತಿಭಟನೆ ನಡೆಸಿದ ರೈತರು .

ಸಮರ್ಪಕವಾಗಿ ಗೊಬ್ಬರ ಹಾಗೂ ವಿದ್ಯುತ್ ಪೂರೈಸುವಂತೆ ಒತ್ತಾಯ.

ಜೇಸ್ಕಾಂ ಇಲಾಖೆಗೂ ಮುತ್ತಿಗೆ ಹಾಕಿದ ರೈತರು .

7 ತಾಸು ವಿದ್ಯುತ್ ನೀಡದ ಜೇಸ್ಕಾಂ ವಿರುದ್ದ ಆಕ್ರೋಶ .

ಇಲಾಖೆ ಅಧಿಕಾರಿಗಳ ಜೊತೆ ವಾಗ್ವಾದ.

ರೈತ ಸಂಘಟನೆ ಹಾಗೂ ಆಪ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ಯಲ್ಲಿ ಭಾಗಿ.

ಶಹಾಪೂರ ತಹಸೀಲ್ದಾರ ಅವರಿಗೆ ಮನವಿ ಸಲ್ಲಿಸಿದ ರೈತರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಸಂಭಾವ್ಯ ನೆರೆ ಬಾಧಿತ ಗ್ರಾಮಳ ಮಾಹಿತಿ ಪಡೆದ ಸಚಿವ ಗೋವಿಂದ ಕಾರಜೋಳ.

Tue Jul 19 , 2022
ಪ್ರವಾಹ ಮುನ್ನೆಚ್ಚರಿಕೆ ಹಾಗೂ ಸಂಭಾವ್ಯ ಪ್ರವಾಹ ಎದುರಿಸಲು ಬೇಕಾದ ಕ್ರಮಗಳ ಕುರಿತು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ನೇತೃತ್ವದಲ್ಲಿ ಸಭೆಯನ್ನ ನಡೆಸಲಾಗಿದ್ದು. ಪ್ರವಾಹ ಎದುರಿಸಲು ಬೇಕಾಗ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿಯನ್ನ ಸಚಿವರು ಪಡೆದು ಕೊಂಡಿದ್ದಾರೆ. ಪಟ್ಟಣದ ಲೋಕೋಪಯೋಗಿ ಇಲಾಖೆ ಸಭಾ ಭವನದಲ್ಲಿ ನಡೆಸ ಸಭೆಯಲ್ಲಿ ಚಿಕ್ಕೋಡಿ ವಿಭಾಗದ ಎಲ್ಲಾ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಕರೆಸಿ ಮಾಹಿತಿಯನ್ನು […]

Advertisement

Wordpress Social Share Plugin powered by Ultimatelysocial