ಈಶ ಫೌಂಡೇಶನ್​ನ ಸದ್ಗುರು ಜಗ್ಗಿ ವಾಸುದೇವ್ ಅವರು ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದರು.

ಬೆಂಗಳೂರು: ಇತ್ತೀಚೆಗೆ ಮೊಮ್ಮಗಳನ್ನು ಕಳೆದುಕೊಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಸಾಂತ್ವನ ಹೇಳಲು ತಮಿಳುನಾಡು ಈಶ ಫೌಂಡೇಶನ್​ನ ಸದ್ಗುರು ಜಗ್ಗಿ ವಾಸುದೇವ್ ಅವರು ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದರು.ಈಸ ಸಂದರ್ಭದಲ್ಲಿ ಯಡಿಯೂರಪ್ಪ ಸಹಿತ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.ಇದೇ ಸಂದರ್ಭದಲ್ಲಿ ಇತ್ತೀಚೆಗೆ ಮೃತಪಟ್ಟ ಡಾ.ಸೌಂದರ್ಯ ಅವರ ಮಗುವನ್ನು ಎತ್ತಿಕೊಂಡು ಕೆಲ ಸಮಯ ಕಳೆದರು.ಸದ್ಗುರು ಭೇಟಿ ಕುರಿತು ಕೂ ಮಾಡಿರುವ ಯಡಿಯೂರಪ್ಪ ಅವರು, ‘ಇಂದು ನಮ್ಮ ಮನೆಗೆ ಆಗಮಿಸಿ ಆಶೀರ್ವದಿಸಿದ ಈಶ ಪ್ರತಿಷ್ಠಾನದ ಪೂಜ್ಯ ಸದ್ಗುರು ಜಗ್ಗಿ ವಾಸುದೇವ್‌ ಅವರಿಗೆ ಭಕ್ತಿಪೂರ್ವಕ ವಂದನೆಗಳು. ಅಕಾಲಿಕವಾಗಿ ನಮ್ಮನ್ನು ಅಗಲಿದ ಮೊಮ್ಮಗಳನ್ನು ಕಳೆದುಕೊಂಡು ದುಃಖದಲ್ಲಿರುವ ಕುಟುಂಬದ ಸದಸ್ಯರನ್ನು, ಸದ್ಗುರುಗಳು ಸಾಂತ್ವನದ ಮಾತುಗಳಿಂದ ಸಂತೈಸಿದ್ದು ಮನಸ್ಸಿಗೆ ಅತ್ಯಂತ ಸಮಾಧಾನವುಂಟುಮಾಡಿದೆ’ ಎಂದು ಹೇಳಿದ್ದಾರೆ  ಇಂದು ನಮ್ಮ ಮನೆಗೆ ಆಗಮಿಸಿ ಆಶೀರ್ವದಿಸಿದ ಈಶ ಪ್ರತಿಷ್ಠಾನದ ಪೂಜ್ಯ ಸದ್ಗುರು ಜಗ್ಗಿ ವಾಸುದೇವ್‌ ಅವರಿಗೆ ಭಕ್ತಿಪೂರ್ವಕ ವಂದನೆಗಳು. ಅಕಾಲಿಕವಾಗಿ ನಮ್ಮನ್ನು ಅಗಲಿದ ಮೊಮ್ಮಗಳನ್ನು ಕಳೆದುಕೊಂಡು ದುಃಖದಲ್ಲಿರುವ ಕುಟುಂಬದ ಸದಸ್ಯರನ್ನು, ಸದ್ಗುರುಗಳು ಸಾಂತ್ವನದ ಮಾತುಗಳಿಂದ ಸಂತೈಸಿದ್ದು ಮನಸ್ಸಿಗೆ ಅತ್ಯಂತ ಸಮಾಧಾನವುಂಟುಮಾಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪಾಕ್ 3,206 ಹೊಸ ಕೋವಿಡ್ ಪ್ರಕರಣಗಳನ್ನು ವರದಿ ಮಾಡಿದೆ, ಕಳೆದ 24 ಗಂಟೆಗಳಲ್ಲಿ 41 ಸಾವುಗಳು

Sun Feb 13 , 2022
    ಪಾಕಿಸ್ತಾನವು ಕಳೆದ 24 ಗಂಟೆಗಳಲ್ಲಿ ಒಟ್ಟು 3,206 ಹೊಸ COVID-19 ಪ್ರಕರಣಗಳು ಮತ್ತು 41 ಸಾವುಗಳನ್ನು ವರದಿ ಮಾಡಿದೆ ಎಂದು ಭಾನುವಾರದ ರಾಷ್ಟ್ರೀಯ ಕಮಾಂಡ್ ಮತ್ತು ಆಪರೇಷನ್ ಸೆಂಟರ್ (NCOC) ಡೇಟಾ ಪ್ರಕಾರ. ಈ ಇತ್ತೀಚಿನ ಮಾಹಿತಿಯೊಂದಿಗೆ, ಸಾವಿನ ಸಂಖ್ಯೆ 29,772 ಕ್ಕೆ ತಲುಪಿದೆ. ದೇಶಾದ್ಯಂತ ವಿವಿಧ ಆಸ್ಪತ್ರೆಗಳಲ್ಲಿ ಕ್ರಿಟಿಕಲ್ ಕೇರ್‌ನಲ್ಲಿರುವ ಕರೋನವೈರಸ್ ರೋಗಿಗಳ ಸಂಖ್ಯೆ 1,623 ರಷ್ಟಿದೆ ಎಂದು ARY ನ್ಯೂಸ್ ವರದಿ ಮಾಡಿದೆ. ಫೆಬ್ರವರಿ […]

Advertisement

Wordpress Social Share Plugin powered by Ultimatelysocial