ಯಲಬುರ್ಗಾ ಮುಂದಿನ ಶಾಸಕ ನವೀನ ಗುಳಗಣ್ಣನವರ.

ನವೀನ್ ಅಭಿಮಾನಿಗಳಿಂದ ತೇರಿಗೆ ಬಾಳೆ ಹಣ್ಣು ಎಸೆದು ಹರಕೆ.ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುಧೋಳದಲ್ಲಿ ಘಟನೆ ಮುಧೋಳದ ತ್ರಿಲಿಂಗೇಶ್ವರ ರಥೋತ್ಸವದಲ್ಲಿ ಅಭಿಮಾನಿಗಳಿಂದ ಹರಕೆ.ಬಿಜೆಪಿ ಮುಖಂಡ ನವೀನ ಗುಳಗಣ್ಣನವರ ಮುಂದಿನ ಶಾಸಕರಾಗಲಿ ಎಂದು ಹರಕ ಬಿಜೆಪಿಯಿಂದ ನವೀನ ಗುಳಗಣ್ಣನವರ ಟಿಕೆಟ್ ಗೆ ಪ್ರಯತ್ನಿಸುತ್ತಿದ್ದಾರೆ ಎಂಬ ವದಂತಿವದಂತಿ ಬೆನ್ನಲ್ಲಿಯೇ ಅಭಿಮಾನಿಗಳಿಂದ ಹರಕೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

 

 

 

 

Please follow and like us:

Leave a Reply

Your email address will not be published. Required fields are marked *

Next Post

ಕೊಳ್ಳೇಗಾಲದಲ್ಲಿ ಇನ್ಮುಂದೆ ಅಭಿವೃದ್ಧಿ ಪರ್ವ ಪ್ರಾರಂಭವಾಗುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜು ಬೊಮ್ಮಾಯಿ ಹೇಳಿದರು.

Wed Dec 14 , 2022
ಕೊಳ್ಳೇಗಾಲ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಪ್ರತಿಷ್ಠಾಪನೆಗೊಂಡ ಬಳಿಕ ಕೊಳ್ಳೇಗಾಲದಲ್ಲಿ ಇನ್ಮುಂದೆ ಅಭಿವೃದ್ಧಿ ಪರ್ವ ಪ್ರಾರಂಭವಾಗುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜು ಬೊಮ್ಮಾಯಿ ಹೇಳಿದರು.ಪಟ್ಟಣದ ಎಸ್.ವಿ.ಕೆ ಕಾಲೇಜು ಸಮೀಪದ ಹೆದ್ದಾರಿಯ ರಸ್ತೆಯ ವೃತ್ತದಲ್ಲಿ ಇತ್ತೀಚೆಗೆ ಪ್ರತಿಷ್ಟಾಪನೆ ಮಾಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಳೆಯ ನಡುವೆಯೂ ಸಹಾ ಮಾಲಾರ್ಪಣೆ ಮಾಡಿ ಬಳಿಕ ಕೊಳ್ಳೇಗಾಲದ ಜನರ ಉದ್ದೇಶಿಸಿ ಮಾತನಾಡಿದರು.ಗುತ್ತಿಗೆದಾರ ಓಲೆ ಮಹದೇವ ಸ್ವಂತ ಖರ್ಚಿನಲ್ಲಿ ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಮಾಡಿರುವುದು ಇತಿಹಾಸ ಸೇರಿದೆ. […]

Advertisement

Wordpress Social Share Plugin powered by Ultimatelysocial